Featured

ರಾಜ್ಯದಲ್ಲಿ ಪ್ರಸ್ತುತ ಸಿಡಿಗಳ ಸರ್ಕಾರ ಅಸ್ತಿತ್ವದಲ್ಲಿದೆ : ಕಾಂಗ್ರೆಸ್ -Vishwanews24

ರಾಜ್ಯದಲ್ಲಿ ಪ್ರಸ್ತುತ ಸಿಡಿಗಳ ಸರ್ಕಾರ ಅಸ್ತಿತ್ವದಲ್ಲಿದೆ : ಕಾಂಗ್ರೆಸ್ -Vishwanews24

ಬೆಂಗಳೂರು,: ರಾಜ್ಯದಲ್ಲಿ ಪ್ರಸ್ತುತ ಸಿಡಿಗಳ ಸರ್ಕಾರ ಅಸ್ತಿತ್ವದಲ್ಲಿದ್ದು, ಸೆಕ್ಸ್ ಸಿಡಿ, ಭ್ರಷ್ಟಾಚಾರದ ಸಿಡಿಗಳಿಂದ ಈ ಸರ್ಕಾರ ನಡೆಯುತ್ತಿದೆ” ಎಂದು ಕೆಪಿಸಿಸಿ ವ್ಯಂಗ್ಯವಾಡಿದೆ.

ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚಿಸುವಲ್ಲಿ ಮಹತ್ವದ ಪಾತ್ರ ವಹಿಸಿದ್ದ ರಮೇಶ್ ಜಾರಕಿಹೊಳಿ ರಾಸಲೀಲೆ ವಿಡಿಯೋ ಬಹಿರಂಗವಾದ ಬಳಿಕ ಜಲಸಂಪೂನ್ಮೂಲ ಇಲಾಖೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಇದಕ್ಕೆ ಕಾಂಗ್ರೆಸ್ ರಾಜ್ಯ ಬಿಜೆಪಿ ಸರ್ಕಾರ ‘ಸಿಡಿ’ಗಳ ಸರ್ಕಾರ ಎಂದು ವ್ಯಂಗ್ಯವಾಡಿದೆ.

ಮಾರ್ಚ್ 6ರಂದು ಮಂಗಳೂರು ಕಂಬಳೋತ್ಸವ -Vishwanews24

ಈ ಬಗ್ಗೆ ಟ್ವೀಟ್ಟ್ ಮಾಡಿರುವ ರಾಜ್ಯ ಕಾಂಗ್ರೆಸ್, ಸಿಡಿ ಸರ್ಕಾರದ ಇಡೀ ಸಂಪುಟವೇ ಸಿ.ಡಿ ಸಂಕಟದಲ್ಲಿ ಸಿಲುಕಿದೆಯೇ . ಸಿ ಡಿ ಎಂದರೆ ಸಾಕು ಬಿಜೆಪಿಯ ಪ್ರತಿಯೊಬ್ಬರೂ ಗಾಬರಿಬಿದ್ದು ಹೆಗಲು ಮುಟ್ಟಿ ನೋಡಿಕೊಳ್ಳುತ್ತಿದ್ದಾರೆ! ಹಿಂದೆಯೂ, ಈಗಲೂ..ಬಿಜೆಪಿ ತನ್ನ ಆಡಳಿತವನ್ನು ಇದೇ ರೀತಿಯ ಅಸಹ್ಯಗಳಲ್ಲೇ ಕಳೆಯುತ್ತಿದೆ.ಅಧಿಕಾರದಾಸೆಗೆ ಬಿಜೆಪಿ ಯಾವ ಕೀಳು ಮಟ್ಟಕ್ಕೂ ಇಳಿಯುತ್ತದೆ ಎಂದು ವ್ಯಂಗ್ಯವಾಡಿದೆ.

ಸಿದ್ದರಾಮಯ್ಯ ನಿವಾಸಕ್ಕೆ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಸಿ.ಎಂ. ಇಬ್ರಾಹಿಂ ಭೇಟಿ -Vishwanews24

ಈ ಹಿಂದೆಯೂ 2009ರಲ್ಲಿ ಎಂ.ಪಿ ರೇಣುಕಾಚಾರ್ಯ, 2012ರಲ್ಲಿ ಹರತಾಳು ಹಾಲಪ್ಪ, ಲಕ್ಷ್ಮಣ್ ಸವದಿ, ಸಿಸಿ ಪಾಟೀಲ್, 2013ರಲ್ಲಿ ರಘುಪತಿ ಭಟ್, ಇದೀಗ 2021ರಲ್ಲಿ ರಮೇಶ್ ಜಾರಕಿಹೊಳಿ ರಾಸಲೀಲೆ ವಿಡಿಯೋ ಸಿಡಿ ಪ್ರಕರಣದಲ್ಲಿ ಹೆಸರು ಕೇಳಿಬಂದಿದೆ

ಉಡುಪಿ : ಮಾ. 10 ಕ್ರೀಡಾ ಪ್ರತಿಭೆಗಳ ಗುರುತಿಸುವಿಕೆ ಕಾರ್ಯಕ್ರಮ -Vishwanews24

Vishwa News 24

Recent Posts

ಹೈದರಾಬಾದ್  : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು – vishwanews24

ಹೈದರಾಬಾದ್  : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು ಹೈದರಾಬಾದ್…

19 hours ago

ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್‌’ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ – vishwanews24

ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್‌'ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮಿಳುನಾಡಿನ…

19 hours ago

ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ – vishwanews24

ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ ಕಾರವಾರ: ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ…

19 hours ago

ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ – vishwanews24

ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ ಹಾಸನ: ಯುವತಿ ವಿಚಾರಕ್ಕೆ ಕಿರುಕುಳ ನೀಡುತ್ತಿದ್ದಾರೆ…

19 hours ago

ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ‌ : ಮೋದಿ ವಿರುದ್ಧ ರಾಹುಲ್‌ ಗಾಂಧಿ ಆಕ್ರೋಶ – vishwanews24

ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ‌ : ಮೋದಿ ವಿರುದ್ಧ ರಾಹುಲ್‌ ಗಾಂಧಿ ಆಕ್ರೋಶ ನವದೆಹಲಿ: ರಾಜಿ ಮಾಡಿಕೊಂಡ…

20 hours ago

ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಮೂವರ ಬಂಧನ – vishwanews24

ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಪೊಲೀಸರ ದಾಳಿ - ಮೂವರ ಬಂಧನ ಬೆಳ್ತಂಗಡಿ,: ಕ್ಯಾಂಟೀನ್ ಹೆಸರಲ್ಲಿ…

20 hours ago