ಮೈಸೂರು : ಬಿಪಿಎಲ್ ಕಾರ್ಡ್ ಪರಿಷ್ಕರಣೆಗೂ ಗ್ಯಾರಂಟಿಗಳಿಗೂ ಸಂಬಂಧವಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸ್ಪಷ್ಟನೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಬಿಪಿಎಲ್ ಕಾರ್ಡ್ ಗಳ ಪರಿಷ್ಕರಣೆ ಹಾಗೂ ಗ್ಯಾರಂಟಿಗಳಿಗೂ ಸಂಬಂಧವಿಲ್ಲ.
ಈಗಾಗಲೇ ಸರ್ಕಾರಿ ನೌಕರರು, ಎರಡು ಕಾರು ಹೊಂದಿರುವವರು, ತೆರಿಗೆ ಕಟ್ಟುತ್ತಿದ್ದವರು, 3 ಹೆಕ್ಟೇರ್ ಗಿಂತ ಹೆಚ್ಚು ಭೂಮಿ ಹೊಂದಿರುವವರು ಬಿಪಿಎಲ್ ಕಾರ್ಡ್ ಗಳನ್ನು ಬಳಸುತ್ತಿದ್ದಾರೆ. ಇಂಥವರು ತಾವೇ ಸ್ವತಃ ಕಾರ್ಡ್ ಗಳನ್ನು ವಾಪಸ್ ನೀಡಬೇಕಿತ್ತು ಎಂದು ತಿಳಿಸಿದ್ದಾರೆ.
ಈಗಾ ನಾವು ಕಾರ್ಡ್ ಗಳನ್ನು ಪರಿಷ್ಕರಣೆ ಮಾಡುವ ಪರಿಸ್ತಿತಿ ಬಂದಿದೆ. ಈ ಕೆಲಸ ಮುಂಚೆನೇ ಮಾಡಬೇಕಾಗಿತ್ತು. ತಡವಾದರೂ ಮಾಡುತ್ತಿದ್ದೇವೆ ಎಂದು ಹೇಳಿದ್ದಾರೆ.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…