ಮೈಸೂರು: ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಸರ್ಕಾರವೇ ಅಧಿಕಾರಕ್ಕೆ ಬರುತ್ತೆ. ಇದನ್ನು ನಾನು ನಿಮಗೆ ಬರೆದು ಕೊಡುತ್ತೇನೆ ಎಂದು ಮಾಜಿ ಡಿಸಿಎಂ ಪರಮೇಶ್ವರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಜೆಡಿಎಸ್ ಪಕ್ಷವನ್ನು ಕೋತಿಗಳಿಗೆ ಹೋಲಿಕೆ ಮಾಡಿದ ಪರಮೇಶ್ವರ್ ಅವರು, ನಮ್ಮ ಜೊತೆ ಇರಿ ಚೆನ್ನಾಗಿ ನೋಡಿಕೊಳ್ಳುತ್ತೇವೆ ಎಂದರೂ ಜೆಡಿಎಸ್ನವರು ಇರಲ್ಲ. ಅವರ ಜೊತೆಗಾದರೂ ಹೋಗಿ ಚೆನ್ನಾಗಿ ನೋಡಿಕೊಳ್ಳುತ್ತಾರೆ ಎಂದರೂ ಕೇಳಲ್ಲ. ಇಂತವರಿಗೆ ಈ ಚುನಾವಣೆಯಲ್ಲಿ ಪಾಠ ಕಲಿಸಬೇಕು. ಬಿಜೆಪಿ ಜೊತೆ ಜೆಡಿಎಸ್ನವರನ್ನು ತಿರಸ್ಕರಿಸಿ ಎಂದು ಪರಮೇಶ್ವರ್ ಕರೆ ನೀಡಿದರು.
‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…
ವೋಟರ್ ಲಿಸ್ಟ್ನಿಂದ ತಮ್ಮ ಹೆಸರು ಕೈಬಿಡಲಾಗಿದೆ : ನಟ ಪ್ರಕಾಶ್ ರಾಜ್ ಆರೋಪಕ್ಕೆ ಚುನಾವಣಾಧಿಕಾರಿ ಸ್ಪಷ್ಟನೆ ಬೆಂಗಳೂರು: ಮತದಾರರ ಪಟ್ಟಿಯಿಂದ…
ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಸಚಿವ ಸಂಪುಟಕ್ಕೆ…
ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ ಹೊಸದಿಲ್ಲಿ: ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್. ಚಂದ್ರಶೇಖರನ್ ಅವರು…
ಉಡುಪಿ: ಆ.14 ರಂದು ನೇರ ಸಂದರ್ಶನ ಉಡುಪಿ: ನಗರದ ನಿಟ್ಟೂರು ರಾ.ಹೆ 66 ರ ಆಭರಣ ಮೋಟಾರ್ಸ್ ಪ್ರೆöÊವೇಟ್ ಲಿ.ನಲ್ಲಿ…
ಮೀನುಗಾರರಿಗೆ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ ಕುಂದಾಪುರ: ರಾಜ್ಯದ ಸಾಂಪ್ರದಾಯಿಕ ನಾಡ ದೋಣಿ…