ಬೆಂಗಳೂರು,:ರಾಜ್ಯದಲ್ಲಿ ಮತ್ತೆ ಯಡಿಯೂರಪ್ಪ ಸಿಎಂ ಆಗೋದು ಶತಸಿದ್ಧ ಎಂದು ಮಾಜಿ ಡಿಸಿಎಂ ಆರ್.ಅಶೋಕ್ ಅವರು ಭವಿಷ್ಯ ನುಡಿದಿದ್ದಾರೆ.
ಈ ಕುರಿತು ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು ದೇಶದ ಜನ ಮತ್ತೊಮ್ಮೆ ನರೇಂದ್ರ ಮೋದಿಯನ್ನ ಆಯ್ಕೆ ಮಾಡಿರೋದು ಸ್ಪಷ್ಟವಾಗಿದೆ. ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೂ ಬಿಜೆಪಿ ಅಲೆ ಪಸರಿಸಿದೆ. ಈ ಮೂಲಕ ಕಾಂಗ್ರೆಸ್ ಮುಕ್ತ ಭಾರತ ಆಗುತ್ತಿದೆ. ರಾಜ್ಯ ಮೈತ್ರಿ ಸರ್ಕಾರದ ಆಡಳಿತ ವೈಖರಿ ಏನು ಅನ್ನೋದು ಈಗ ಗೊತ್ತಾಗುತ್ತಿದೆ ಎಂದರು.
ಕಳೆದ ಬಾರಿಗಿಂತ ಬಿಜೆಪಿ ಈ ಬಾರಿ ಹೆಚ್ಚು ಸ್ಥಾನ ಗೆಲ್ಲಲಿದೆ. ರಾಜ್ಯದಲ್ಲಿ ಮೈತ್ರಿ ಪಕ್ಷ ಧೂಳಿಪಟವಾಗಿದ್ದು, ಯಡಿಯೂರಪ್ಪ ಸಿಎಂ ಆಗೋದು ಶತಸಿದ್ಧ. ಯಾರು ಸಿಎಂ ಆಗೊದನ್ನ ತಪ್ಪಿಸಲು ಆಗಲ್ಲ. ರಾಜ್ಯದ ಜನ ನಮ್ಮ ಜತೆ ಇದ್ದಾರೆ. ಕರ್ನಾಟಕದ ಅಭಿವೃದ್ಧಿ ಯಡಿಯೂರಪ್ಪ ಅವರಿಂದ ಆಗಲಿದೆ. ಈ ಫಲಿತಾಂಶ ಜನರು ಯಡಿಯೂರಪ್ಪ ಸಿಎಂ ಆಗಲಿ ಎಂದು ಸಂದೇಶ ಸಹ ನೀಡಿದ್ದಾರೆ. ರಾಜ್ಯದ ಜನರಿಗೆ ಅಭಿನಂದನೆಗಳು ಎಂದರು.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…