ಬೆಂಗಳೂರು : ರಾಜ್ಯದಲ್ಲಿ ಮತ್ತೊಮ್ಮೆ ಧರ್ಮ ದಂಗಲ್ ಶುರುವಾಗಿದ್ದು, ದೀಪಾವಳಿ ಹಬ್ಬಕ್ಕೆ ಹಲಾಲ್ ಸರ್ಟಿಫೈಡ್ ಇರುವ ಉತ್ಪನ್ನಗಳನ್ನು ಬಹಿಷ್ಕರಿಸಿ ಎಂದು ಹಿಂದೂ ಸಂಘಟನೆಗಳು ಕರೆ ಕೊಟ್ಟಿವೆ.
ಬೆಂಗಳೂರಿನಲ್ಲಿ ಮಹಾ ಸಭೆ ನಡೆಸಿರುವ ಹಿಂದೂ ಸಂಘಟನೆಗಳು ಪ್ರತಿ ಜಿಲ್ಲೆಗಳಲ್ಲೂ ಅಭಿಯಾನ ನಡೆಸಲು ಮುಂದಾಗಿವೆ. ದೀಪಾವಳಿ ಹಬ್ಬಕ್ಕೆ ಹಲಾಲ್ ಸರ್ಟಿಫೈಡ್ ಇರುವ ಉತ್ಪನ್ನಗಳನ್ನು ಬಹಿಷ್ಕರಿಸಿ ಎಂದು ಹಿಂದೂ ಸಂಘಟನೆಗಳು ಕರೆ ಕೊಟ್ಟಿವೆ.
ಹಲಾಲ್ ಸರ್ಟಿಫೈಡ್ ಇರುವ ಉತ್ಪನ್ನಗಳನ್ನು ಖರೀದಿಸದಂತೆ, ಕರಪತ್ರಗಳ ಮೂಲಕ ಜನರಿಗೆ ಜಾಗೃತಿ ಮೂಡಿಸುತ್ತೇವೆ. ನಮ್ಮ ಅಭಿಯಾನ ರಾಜ್ಯಾದ್ಯಾಂತ ನಡೆಯಲಿದೆ ಎಂದು ಹಿಂದೂ ಜನ ಜಾಗೃತಿ ವೇದಿಕೆಯ ಮೋಹನ್ ಗೌಡ ಹೇಳಿದ್ದಾರೆ.
ಮಳಲಿ ಮಸೀದಿ ವಿವಾದ : ಮಂಗಳೂರು ಕೋರ್ಟ್ ಇಂದು ತೀರ್ಪು ಪ್ರಕಟಿಸುವ ಸಾಧ್ಯತೆ – Vishwanews24
ಹಬ್ಬಕ್ಕೂ ಮುನ್ನವೇ ಮುಸ್ಲಿಮರ ಅಂಗಡಿಗಳಲ್ಲಿ ಹಲಾಲ್ ಮಾಂಸ ಖರೀದಿಸಬೇಡಿ. ಉತ್ಪನ್ನಗಳನ್ನೂ ಬಹಿಷ್ಕರಿಸಿ ಎಂಬ ಅಭಿಯಾನ ಶುರುವಾಗಿರುವುದು ಧರ್ಮದ ಕಿಡಿ ಹೆಚ್ಚಾಗುವಂತೆ ಮಾಡಿದೆ. ಹಿಂದೂಪರ ಸಂಘಟನೆಗಳ ಅಭಿಯಾನಗಳಿಗೆ ಕೆಲ ಮುಸ್ಲಿಂ ಮುಖಂಡರುಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…