Featured

ರಾಜ್ಯದಲ್ಲಿ ಮತ್ತೊಮ್ಮೆ ಶುರುವಾಯ್ತು `ಧರ್ಮ ದಂಗಲ್’ : ದೀಪಾವಳಿ ಹಬ್ಬಕ್ಕೆ `ಹಲಾಲ್’ ಉತ್ಪನ್ನ ಬಹಿಷ್ಕಾರಕ್ಕೆ ಕರೆ – Vishwanews24

ರಾಜ್ಯದಲ್ಲಿ ಮತ್ತೊಮ್ಮೆ ಶುರುವಾಯ್ತು `ಧರ್ಮ ದಂಗಲ್’ : ದೀಪಾವಳಿ ಹಬ್ಬಕ್ಕೆ `ಹಲಾಲ್’ ಉತ್ಪನ್ನ ಬಹಿಷ್ಕಾರಕ್ಕೆ ಕರೆ

ಬೆಂಗಳೂರು : ರಾಜ್ಯದಲ್ಲಿ ಮತ್ತೊಮ್ಮೆ ಧರ್ಮ ದಂಗಲ್ ಶುರುವಾಗಿದ್ದು, ದೀಪಾವಳಿ ಹಬ್ಬಕ್ಕೆ ಹಲಾಲ್ ಸರ್ಟಿಫೈಡ್ ಇರುವ ಉತ್ಪನ್ನಗಳನ್ನು ಬಹಿಷ್ಕರಿಸಿ ಎಂದು ಹಿಂದೂ ಸಂಘಟನೆಗಳು ಕರೆ ಕೊಟ್ಟಿವೆ.

ಬೆಂಗಳೂರಿನಲ್ಲಿ ಮಹಾ ಸಭೆ ನಡೆಸಿರುವ ಹಿಂದೂ ಸಂಘಟನೆಗಳು ಪ್ರತಿ ಜಿಲ್ಲೆಗಳಲ್ಲೂ ಅಭಿಯಾನ ನಡೆಸಲು ಮುಂದಾಗಿವೆ. ದೀಪಾವಳಿ ಹಬ್ಬಕ್ಕೆ ಹಲಾಲ್ ಸರ್ಟಿಫೈಡ್ ಇರುವ ಉತ್ಪನ್ನಗಳನ್ನು ಬಹಿಷ್ಕರಿಸಿ ಎಂದು ಹಿಂದೂ ಸಂಘಟನೆಗಳು ಕರೆ ಕೊಟ್ಟಿವೆ.

ಹಲಾಲ್ ಸರ್ಟಿಫೈಡ್ ಇರುವ ಉತ್ಪನ್ನಗಳನ್ನು ಖರೀದಿಸದಂತೆ, ಕರಪತ್ರಗಳ ಮೂಲಕ ಜನರಿಗೆ ಜಾಗೃತಿ ಮೂಡಿಸುತ್ತೇವೆ. ನಮ್ಮ ಅಭಿಯಾನ ರಾಜ್ಯಾದ್ಯಾಂತ ನಡೆಯಲಿದೆ ಎಂದು ಹಿಂದೂ ಜನ ಜಾಗೃತಿ ವೇದಿಕೆಯ ಮೋಹನ್ ಗೌಡ ಹೇಳಿದ್ದಾರೆ.

ಮಳಲಿ ಮಸೀದಿ ವಿವಾದ : ಮಂಗಳೂರು ಕೋರ್ಟ್ ಇಂದು ತೀರ್ಪು ಪ್ರಕಟಿಸುವ ಸಾಧ್ಯತೆ – Vishwanews24

ಹಬ್ಬಕ್ಕೂ ಮುನ್ನವೇ ಮುಸ್ಲಿಮರ ಅಂಗಡಿಗಳಲ್ಲಿ ಹಲಾಲ್ ಮಾಂಸ ಖರೀದಿಸಬೇಡಿ. ಉತ್ಪನ್ನಗಳನ್ನೂ ಬಹಿಷ್ಕರಿಸಿ ಎಂಬ ಅಭಿಯಾನ ಶುರುವಾಗಿರುವುದು ಧರ್ಮದ ಕಿಡಿ ಹೆಚ್ಚಾಗುವಂತೆ ಮಾಡಿದೆ. ಹಿಂದೂಪರ ಸಂಘಟನೆಗಳ ಅಭಿಯಾನಗಳಿಗೆ ಕೆಲ ಮುಸ್ಲಿಂ ಮುಖಂಡರುಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

1 day ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

1 day ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

2 days ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

2 days ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

2 days ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

2 days ago