ಹಾಸನ : ರಾಜ್ಯದಲ್ಲಿ ಮುಂದಿನ ಅವಧಿಯವರೆಗೆ ನಾನೇ ಮುಖ್ಯಮಂತ್ರಿ. ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಮಾತೇ ಇಲ್ಲ. ಎರಡು ವರ್ಷ ನಾನೇ ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದೇನೆ. ಇದಕ್ಕೆ ರಾಜ್ಯ ಉಸ್ತುವಾರಿಗಳ ಬೆಂಬಲ ಕೂಡ ಇದೆ ಎಂಬುದಾಗಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸ್ಪಷ್ಟ ಪಡಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು, ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ರಾಜ್ಯಕ್ಕೆ ಸದ್ಯದಲ್ಲೇ ಭೇಟಿ ನೀಡಲಿದ್ದಾರೆ. ಅವರ ಬೆಂಬಲ ಸಲಹೆಯೊಂದಿಗೆ ಮುಂದಿನ 2 ವರ್ಷ ರಾಜ್ಯದಲ್ಲಿ ಸಿಎಂ ಆಗಿ ಮುಂದುವರೆಯಲಿದ್ದೇನೆ. ಸಿಎಂ ಬದಲಾವಣೆಯ ಬಗ್ಗೆ ಯಾವುದೇ ಗೊಂದಲ ಬೇಡ ಎಂಬುದಾಗಿ ಸ್ಪಷ್ಟ ಪಡಿಸಿದರು.
ಇನ್ನೂ ಮುಂದುವರೆದು ಮಾತನಾಡಿದಂತ ಅವರು, ಹೈಕಮಾಂಡ್ ನಂಬಿಕೆ ಉಳಿಸಿಕೊಳ್ಳುವಂತೆ ರಾಜ್ಯದಲ್ಲಿ ಕೆಲಸ ಮಾಡುತ್ತೇನೆ. ಸದ್ಯದಲ್ಲೇ ರಾಜ್ಯಾಧ್ಯಂತ ಪ್ರವಾಸ ಕೈಗೊಂಡು, ಅಭಿವೃದ್ಧಿ ಕೆಲಸಕ್ಕೆ ಮತ್ತಷ್ಟು ಚುರುಕು ನೀಡಲಿದ್ದೇನೆ. ಬಿಜೆಪಿ ಹೈಕಮಾಂಡ್ ಒಪ್ಪುವಂತೆ ಕೆಲಸ ಮಾಡಲಿದ್ದೇನೆ. ಸಿಎಂ ಬದಲಾವಣೆ ಮಾತೇ ಇಲ್ಲ. ಮುಂದಿನ 2 ವರ್ಷದ ಅವಧಿಗೆ ನಾನೇ ಸಿಎಂ ಎಂಬುದಾಗಿ ತಿಳಿಸಿದರು.
ಅರೆಂಜ್ ಅಲರ್ಟ್ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…
ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್ ಬಳಕೆಯ ಆಧಾರದ ಮೇಲೆ ಜುಲೈ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…
ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ ಬೆಂಗಳೂರು: ರಾಜ್ಯ ರೈತ…
ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…
ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…