Featured

ರಾಜ್ಯದಲ್ಲಿ ಮುಂದೆ ಬರುವ ಎಲ್ಲಾ ಚುನಾವಣೆಗಳಿಗೂ ಬಿಜೆಪಿ-ಜೆಡಿಎಸ್ ಮೈತ್ರಿ : ಹೆಚ್‌ಡಿಡಿ ಘೋಷಣೆ – vishwanews24

ಮೋದಿ ನನ್ನ ಸಂಬಂಧ ಯಾವುದೇ ಕಾರಣಕ್ಕೂ ಯಾರು ಬದಲಾವಣೆ ಮಾಡೋಕೆ ಆಗೊಲ್ಲ : ಹೆಚ್‌ಡಿಡಿ

ಬೆಂಗಳೂರು: ರಾಜ್ಯದಲ್ಲಿ ಮುಂದೆ ಬರುವ ಎಲ್ಲಾ ಚುನಾವಣೆಗಳಿಗೂ ಬಿಜೆಪಿ-ಜೆಡಿಎಸ್ ಮೈತ್ರಿ ಮುಂದುವರೆಯಲಿದೆ ಅಂತ ಮಾಜಿ ಪ್ರಧಾನಿ, ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ದೇವೇಗೌಡರು ಸ್ಪಷ್ಟಪಡಿಸಿದ್ದಾರೆ.

ಜೆಪಿ ಭವನದಲ್ಲಿ ಸುದ್ದಿಗೋಷ್ಟಿಯಲ್ಲಿ ಅವರು ಬಿಜೆಪಿ-ಜೆಡಿಎಸ್ ಮೈತ್ರಿ ಬಗ್ಗೆ ಮಾತನಾಡಿದರು. ಈ ವೇಳೆ, ಜಿಬಿಎ ಚುನಾವಣೆಯಲ್ಲಿ  ಬಿಜೆಪಿ ಜೊತೆ ಮೈತ್ರಿ ಆಗ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಬಿಜೆಪಿ-ಜೆಡಿಎಸ್ ಮೈತ್ರಿಗೆ ಯಾವುದೇ ಕಾರಣದಿಂದ ಆತಂಕ ಆಗುವುದಿಲ್ಲ. ಬಿಜೆಪಿ ಜೊತೆ ಮೈತ್ರಿ ಮುಂದುವರೆಯುತ್ತದೆ. ಜಿಲ್ಲಾ, ತಾಲೂಕು, ಜಿಬಿಎ, ವಿಧಾನಸಭೆ ಚುನಾವಣೆ ಸೇರಿ ಎಲ್ಲಾ ಚುನಾವಣೆಗಳಿಗೂ ಈ ಮೈತ್ರಿ ಮುಂದುವರೆಯಲಿದೆ ಎಂದು ತಿಳಿಸಿದರು.

ಬಿಜೆಪಿ-ಜೆಡಿಎಸ್ ಮೈತ್ರಿಗೆ ಎಂದೂ ಆತಂಕ ಇಲ್ಲ. ಮೋದಿ ನನ್ನ ಸಂಬಂಧ ಯಾವುದೇ ಕಾರಣಕ್ಕೂ ಯಾರು ಬದಲಾವಣೆ ಮಾಡೋಕೆ ಆಗೊಲ್ಲ. ನಮ್ಮ ಅವರ ಸಂಬಂಧ 10 ವರ್ಷದಿಂದ ಉತ್ತಮವಾಗಿದೆ. ನಾನು ಕಳೆದ 10 ವರ್ಷಗಳಲ್ಲಿ ಮೋದಿ ಬಗ್ಗೆ ಲಘುವಾಗಿ ಮಾತಾಡಿಲ್ಲ. ಇದ್ದರೆ ತೋರಿಸಿ ಎನ್ನುವ ಮೂಲಕ ನನ್ನ ಮೋದಿ ಸಂಬಂಧ ಉತ್ತಮವಾಗಿದ್ದು, ಇದೇ ಮೈತ್ರಿಗೆ ಅಡಿಪಾಯ ಅಂತ ತಿಳಿಸಿದರು.

 

Vishwa News 24

Recent Posts

ಬದುಕಿದ್ದಾಗ ಭಿಕ್ಷುಕಿಯಾಗಿದ್ದ ವೃದ್ಧೆ ಸತ್ತ ಮೇಲೆ ಲಕ್ಷಾಧಿಪತಿ ..- vishwanews24

ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…

1 hour ago

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ – vishwanews24

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…

1 hour ago

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ – vishwanews24

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…

2 hours ago

ಉಡುಪಿ : 25 ಗಂಟೆಗಳ ಕಾಲ ಗಾಯನ ; ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್‌ ದಾಖಲೆ – vishwanews24

25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್‌ ಬುಕ್‌ಆಫ್‌ ವರ್ಲ್ಡ್ ರೆಕಾರ್ಡ್‌ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…

2 hours ago

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ – vishwanews24

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]

2 hours ago

ದ.ಕ./ಉಡುಪಿ ಜಿಲ್ಲೆಯಲ್ಲಿ ಮೀಲಾದುನ್ನೆಬಿ : ಆ.25ರಂದು ಸಾರ್ವತ್ರಿಕ ರಜೆಗೆ ಸಚಿವ ಯು.ಟಿ.ಖಾದರ್ ಸೂಚನೆ – vishwanews24

ದ.ಕ./ಉಡುಪಿ ಜಿಲ್ಲೆಯಲ್ಲಿ ಮೀಲಾದುನ್ನೆಬಿ : ಆ.25ರಂದು ಸಾರ್ವತ್ರಿಕ ರಜೆಗೆ ಸಚಿವ ಯು.ಟಿ.ಖಾದರ್ ಸೂಚನೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ.…

2 hours ago