ಬೆಂಗಳೂರು: ರಾಜ್ಯದಲ್ಲಿ ರೈತರಿಗೆ ಅನ್ಯಾಯವಾಗಲು ನಾನು ಬಿಡುವುದಿಲ್ಲ. ಒಂದು ವೇಳೆ ರೈತರಿಗೆ ಅನ್ಯಾಯವಾದರೆ ಅಧಿಕಾರಕ್ಕೆ ಅಂಟಿಕೊಂಡು ಕುಳಿತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದರು.
ರಾಜ್ಯಾದ್ಯಂತ ರೈತ ಪರ ಸಂಘಟನೆಗಳಿಂದ ಪ್ರತಿಭಟನೆ ನಡೆಯುತ್ತಿರುವ ಹಿನ್ನಲೆಯಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಎಪಿಎಂಸಿ ಕಾಯ್ದೆ ತಿದ್ದುಪಡಿಯಿಂದ ರೈತರು ತಮ್ಮ ಉತ್ಪನ್ನಗಳು ಎಲ್ಲಿ ಬೇಕಾದರೂ ಮಾರಾಟ ಮಾಡಬಹುದು. ನಾವು ಎಪಿಎಂಸಿ ಮುಚ್ಚುತ್ತಿಲ್ಲ. ರೈತರು ಆತಂಕ ಪಡುವ ಅಗತ್ಯವಿಲ್ಲ ಎಂದರು.
ನೀರಾವರಿ ಭೂಮಿಯನ್ನು ಖರೀದಿಸಿದವರು ಅದರಲ್ಲಿ ನೀರಾವರಿ ಕೃಷಿಯನ್ನೇ ಮಾಡಬೇಕು. ಇತರ ಚಟುವಟಿಕೆಗಳಿಗೆ ಉಪಯೋಗಿಸಬಾರದು. ಪರಿಶಿಷ್ಟ ಜಾತಿ ಮತ್ತು ಪಂಗಡದ ಭೂಮಿಯನ್ನು ಖರೀದಿಸಲು ಅವಕಾಶವಿಲ್ಲ. ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಅನಾನುಕೂಲವಾಗದು ಎಂದರು.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…