ಬೆಂಗಳೂರು: “ರಾಜ್ಯದಲ್ಲಿ ಶಾಲೆಗಳನ್ನು ಮುಚ್ಚುವಷ್ಟು ಗಂಭೀರ ಸ್ಥಿತಿ ಇಲ್ಲ. ಹಾಗಾಗಿ ರಾಜ್ಯದಲ್ಲಿ ಶಾಲೆಗಳಿಗೆ ಹೊಸದಾಗಿ ಯಾವುದೇ ಮಾರ್ಗಸೂಚಿ ಇಲ್ಲ” ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ರಾಜ್ಯದ ಯಾವುದೇ ಶಾಲೆಗಳಿಗೆ ಹೊಸದಾಗಿ ಮಾರ್ಗಸೂಚಿ ಇಲ್ಲ. ಹಿಂದೆ ಇದ್ದ ಮಾರ್ಗಸೂಚಿಗಳೇ ಮುಂದುವರಿಯುತ್ತದೆ. ಬಿಇಒ, ಟಿಹೆಚ್ಒಗಳು ಮಾರ್ಗಸೂಚಿಗಳ ಪಾಲನೆ ಕುರಿತು ಮೇಲ್ವಿಚಾರಣೆ ಮಾಡಬೇಕು” ಎಂದು ಹೇಳಿದ್ದಾರೆ.
“ಎರಡು ಡೋಸ್ ಲಸಿಕೆ ಪಡೆಯದಿದ್ದರೆ ಶಾಲೆಗಳಿಗೆ ಪ್ರವೇಶವಿಲ್ಲ ಎನ್ನುವ ನಿಯಮ ತರಲು ಆಗುವುದಿಲ್ಲ. ಜಾಗೃತಿ ಮೂಡಿಸುವುದಷ್ಟೇ ನಮ್ಮ ಕೆಲಸ. ಶಾಲೆಗಳನ್ನು ಮುಚ್ಚುವಷ್ಟು ಗಂಭೀರ ಸ್ಥಿತಿ ಇಲ್ಲ. ಈ ಹಿನ್ನೆಲೆ ಶಾಲೆಗಳಿಗೆ ಹೊಸದಾಗಿ ಯಾವುದೇ ಮಾರ್ಗಸೂಚಿ ಇಲ್ಲ” ಎಂದಿದ್ದಾರೆ.
SSLC ಪರೀಕ್ಷೆ ಫಲಿತಾಂಶ: ದ.ಕ ಪ್ರಥಮ, ಉಡುಪಿ ಜಿಲ್ಲೆ ದ್ವಿತೀಯ ಬೆಂಗಳೂರು: 2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು,ಈ…
ಎಸೆಸೆಲ್ಸಿ ಪರೀಕ್ಷೆಯ ಫಲಿತಾಂಶ ವೆಬ್ ಸೈಟ್ ನಲ್ಲಿ ಪ್ರಕಟ ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ(KSEAB) ನಡೆಸಿದ…
ಉಡುಪಿ: ಸ್ಥಗಿತಗೊಂಡಿದ್ದ ಆಟೋ ಎಲ್ಪಿಜಿ ಪೂರೈಕೆ ಪುನರಾರಂಭ ಉಡುಪಿ : ಹಲವು ದಿನಗಳಿಂದ ಉಡುಪಿಯಲ್ಲಿ ಸ್ಥಗಿತಗೊಂಡಿದ್ದ ಆಟೋ ಎಲ್ಪಿಜಿ ಪೂರೈಕೆ…
ಇನ್ಮುಂದೆ ಯಾವುದೇ ರಸಗೊಬ್ಬರ ಖರೀದಿಸಬೇಕಿದ್ದರೂ FID ಕಡ್ಡಾಯ ಬೆಂಗಳೂರು: ಮಧ್ಯಪ್ರಾಚ್ಯದ ಯುದ್ಧದಿಂದ ರಸಗೊಬ್ಬರ ಕಚ್ಚಾವಸ್ತುಗಳ ಕೊರತೆಯ ಆತಂಕ ಎದುರಾಗಿದೆ. ಈ…
ನಾಳೆ SSLC ಫಲಿತಾಂಶ ಪ್ರಕಟ ಬೆಂಗಳೂರು: ನಾಳೆ ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟವಾಗಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.…
ಕಾಪು : ಸ್ಕೂಟಿ ಹಿಂಬದಿಗೆ ತಡೆರಹಿತ ಬಸ್ ಢಿಕ್ಕಿ - ಬಾಲಕಿ ಸಾವು ಕಾಪು : ಸರ್ವಿಸ್ ರಸ್ತೆಯಿಂದ ರಾಷ್ಟ್ರೀಯ…