ಬೆಂಗಳೂರು: “ರಾಜ್ಯದಲ್ಲಿ ಶಾಲೆಗಳನ್ನು ಮುಚ್ಚುವಷ್ಟು ಗಂಭೀರ ಸ್ಥಿತಿ ಇಲ್ಲ. ಹಾಗಾಗಿ ರಾಜ್ಯದಲ್ಲಿ ಶಾಲೆಗಳಿಗೆ ಹೊಸದಾಗಿ ಯಾವುದೇ ಮಾರ್ಗಸೂಚಿ ಇಲ್ಲ” ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ರಾಜ್ಯದ ಯಾವುದೇ ಶಾಲೆಗಳಿಗೆ ಹೊಸದಾಗಿ ಮಾರ್ಗಸೂಚಿ ಇಲ್ಲ. ಹಿಂದೆ ಇದ್ದ ಮಾರ್ಗಸೂಚಿಗಳೇ ಮುಂದುವರಿಯುತ್ತದೆ. ಬಿಇಒ, ಟಿಹೆಚ್ಒಗಳು ಮಾರ್ಗಸೂಚಿಗಳ ಪಾಲನೆ ಕುರಿತು ಮೇಲ್ವಿಚಾರಣೆ ಮಾಡಬೇಕು” ಎಂದು ಹೇಳಿದ್ದಾರೆ.
“ಎರಡು ಡೋಸ್ ಲಸಿಕೆ ಪಡೆಯದಿದ್ದರೆ ಶಾಲೆಗಳಿಗೆ ಪ್ರವೇಶವಿಲ್ಲ ಎನ್ನುವ ನಿಯಮ ತರಲು ಆಗುವುದಿಲ್ಲ. ಜಾಗೃತಿ ಮೂಡಿಸುವುದಷ್ಟೇ ನಮ್ಮ ಕೆಲಸ. ಶಾಲೆಗಳನ್ನು ಮುಚ್ಚುವಷ್ಟು ಗಂಭೀರ ಸ್ಥಿತಿ ಇಲ್ಲ. ಈ ಹಿನ್ನೆಲೆ ಶಾಲೆಗಳಿಗೆ ಹೊಸದಾಗಿ ಯಾವುದೇ ಮಾರ್ಗಸೂಚಿ ಇಲ್ಲ” ಎಂದಿದ್ದಾರೆ.
ಉಡುಪಿ : ಹಣಕಾಸಿನ ವಿಚಾರದಲ್ಲಿ ವೈಮನಸ್ಸು ಡೇವಿಡ್ ಡಿಸೋಜ ಹತ್ಯೆಗೆ ಕಾರಣ; ತನಿಖೆಯಿಂದ ಬಯಲು ಉಡುಪಿ: ಮುದರಂಗಡಿ ಗ್ರಾ.ಪಂ ಮಾಜಿ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ: ಮೂವರು ಆರೋಪಿಗಳ ಬಂಧನ ಉಡುಪಿ: ಮುದರಂಗಡಿಯಲ್ಲಿ ಉದ್ಯಮಿ ಹಾಗೂ ಕಾಂಗ್ರೆಸ್ ಮುಖಂಡ ಡೇವಿಡ್…
ಹಿಮಾಚಲ ಪ್ರದೇಶದಲ್ಲಿ ಭೀಕರ ರಸ್ತೆ ದುರಂತ ; ಕಂದಕಕ್ಕೆ ಉರುಳಿದ ಖಾಸಗಿ ಬಸ್, 7 ಮಂದಿ ಮೃತ್ಯು ಶಿಮ್ಲಾ :…
ಗೃಹಲಕ್ಷ್ಮಿ 32ನೇ ಕಂತಿನ ಹಣ 2443 ಕೋಟಿ ರೂ. ಬಿಡುಗಡೆ ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಡಿ 32ನೇ ಕಂತಿನ ಹಣ ಬಿಡುಗಡೆಯಾಗಿದೆ.…
ನನ್ನ ಅವಶ್ಯಕತೆ ಇರಲಿಲ್ಲವೇನೋ ಅದಕ್ಕೆ ಕೊನೆ ಕ್ಷಣದಲ್ಲಿ ಕೈಬಿಟ್ಟರು: ಮಂಕಾಳ ವೈದ್ಯ ಅಸಮಾಧಾನ ಮೈಸೂರು: ನನ್ನ ಅವಶ್ಯಕತೆ ಇರಲಿಲ್ಲವೇನೋ ?…
ಶಿರ್ವ: ರಸ್ತೆ ದಾಟಲು ನಿಂತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ; ಸವಾರ ಸಾವು ಶಿರ್ವ : ರಸ್ತೆ ದಾಟಲು ನಿಂತಿದ್ದ…