ಬೆಂಗಳೂರು: ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ರಾಜ್ಯದಲ್ಲಿ ಸುಮಾರು 14 ಲಕ್ಷ ಅನರ್ಹ ಪಡಿತರ ಚೀಟಿಗಳನ್ನು ಗುರುತಿಸಿದೆ ಎಂದು ಸಚಿವ ಕೆಎಚ್ ಮುನಿಯಪ್ಪ ಮಾಹಿತಿ ನೀಡಿದ್ದಾರೆ. ಅಧಿಕಾರಿಗಳು 13.87 ಲಕ್ಷ ಅನರ್ಹ ಕಾರ್ಡ್ಗಳನ್ನು ಗುರುತಿಸಿದ್ದು, ಅವುಗಳಲ್ಲಿ 3.64 ಲಕ್ಷ ಕಾರ್ಡುಗಳನ್ನು ಈಗಾಗಲೇ ರದ್ದುಗೊಳಿಸಲಾಗಿದೆ. ಇದರಲ್ಲಿ ಸರ್ಕಾರಿ ನೌಕರರ 2,964 ಕಾರ್ಡ್ಗಳನ್ನು ರದ್ದುಗೊಳಿಸಲಾಗಿದೆ. ಅನರ್ಹ ಪಡಿತರ ಚೀಟಿಗಳ ಸಂಖ್ಯೆ 20 ಲಕ್ಷಕ್ಕಿಂತ ಹೆಚ್ಚಿರಬಹುದು ಎಂದು ಹೇಳಿದ್ದಾರೆ.
6 ತಿಂಗಳವರೆಗೆ ಪಡಿತರ ಪಡೆಯದಿರುವವರು, ಒಂದು ವರ್ಷದವರೆಗೆ ನೇರ ನಗದು ವರ್ಗಾವಣೆ ಸೌಲಭ್ಯ ಪಡೆಯದಿರುವವರು ಮತ್ತು ನಿಗದಿಪಡಿಸಿದ್ದಕ್ಕಿಂತ ಹೆಚ್ಚಿನ ವಾರ್ಷಿಕ ಆದಾಯ ಹೊಂದಿರುವವರನ್ನು ಅನರ್ಹರೆಂದು ಪರಿಗಣಿಸಲಾಗುತ್ತಿದೆ. ಅರ್ಹ ಫಲಾನುಭವಿಗಳು ಸೌಲಭ್ಯ ಪಡೆಯದೇ ಕಾರ್ಡ್ ರದ್ದಾದಲ್ಲಿ ಮುಂದಿನ ದಿನಗಳಲ್ಲಿ ಹೊಸ ಕಾರ್ಡ್ಗಳನ್ನು ಪಡೆಯಲು ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗುತ್ತದೆ ಎಂದು ಸಚಿವರು ತಿಳಿಸಿದ್ದಾರೆ.
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…
ಕುಂದಾಪುರ: ಮನೆಯ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು; ಚಿನ್ನಾಭರಣ, ನಗದು ಕಳವು ಕುಂದಾಪುರ: ಕುಂದಾಪುರದ ಬೊಬ್ಬರ್ಯನಕಟ್ಟೆಯ ಮನೆಯಲ್ಲಿ ಯಾರೂ ಇಲ್ಲದ…
ಕರ್ನಾಟಕ ವಿಧಾನಸಭೆ ಸ್ಪೀಕರ್ ಆಗಿ ಜಿ.ಎಸ್. ಪಾಟೀಲ್ ಅವಿರೋಧ ಆಯ್ಕೆ ಬೆಂಗಳೂರು: ಕರ್ನಾಟಕ ವಿಧಾನಸಭಾಧ್ಯಕ್ಷರಾಗಿ ಗುರುಪಾದಗೌಡ ಸಂಗನಗೌಡ ಪಾಟೀಲ (ಜಿ.ಎಸ್.ಪಾಟೀಲ್)…
ನಿರ್ಮಾಣ ಹಂತದಲ್ಲಿದ್ದ ಸುರಂಗದ ಒಳಗೆ ನುಗ್ಗಿದ ನೀರು .. 7 ಕಾರ್ಮಿಕರ ದಾರುಣ ಸಾವು ; 14ಕ್ಕೂ ಹೆಚ್ಚು ಮಂದಿಗೆ…