Featured

ರಾಜ್ಯದಲ್ಲಿ 15 ವರ್ಷ ಮೇಲ್ಪಟ್ಟ ಮಕ್ಕಳಿಗೆ ಜ.3ರಿಂದ ಶಾಲೆಗಳಲ್ಲಿಯೇ ಕೋವಿಡ್ ಲಸಿಕೆ :  ಸಿಎಂ ಬೊಮ್ಮಾಯಿ – VIshwanews24

ರಾಜ್ಯದಲ್ಲಿ 15 ವರ್ಷ ಮೇಲ್ಪಟ್ಟ ಮಕ್ಕಳಿಗೆ ಜ.3ರಿಂದ ಶಾಲೆಗಳಲ್ಲಿಯೇ ಕೋವಿಡ್ ಲಸಿಕೆ :  ಸಿಎಂ ಬೊಮ್ಮಾಯಿ – VIshwanews24

ಬೆಂಗಳೂರು: ದೇಶದಲ್ಲಿ 15 ವರ್ಷ ಮೇಲ್ಪಟ್ಟ ಮಕ್ಕಳಿಗೆ ಜ.3ರಿಂದ ಲಸಿಕೆ ನೀಡುವುದಾಗಿ ಪ್ರಧಾನಿ ಘೋಷಿಸಿದ ಬೆನ್ನಲ್ಲೇ ರಾಜ್ಯದ ಆರೋಗ್ಯ ಇಲಾಖೆ ಲಸಿಕೆ ವಿತರಣೆಗೆ ಸಿದ್ದತೆ ನಡೆಸಿದೆ. ಆದರೆ ಮಕ್ಕಳಿಗೆ ಲಸಿಕೆ ನೀಡಲು ಯಾವ ಮಾರ್ಗಸೂಚಿ ಅನುಸರಿಸಬೇಕು ಎಂದು ಕೇಂದ್ರ ತಿಳಿಸಿರಲಿಲ್ಲ. ಆದರೆ ಈ ಕುರಿತು ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜ್ಯದಲ್ಲಿ ಆಯಾ ಶಾಲಾ ಹಂತದಲ್ಲಿಯೇ ಮಕ್ಕಳಿಗೆ ಕೋವಿಡ್ ಲಸಿಕೆಯನ್ನು ನೀಡಲಾಗುತ್ತದೆ ಎಂದು ಸ್ಪಷ್ಟಪಡಿಸಿದ್ದಾರೆ.

ಈ ಬಗ್ಗೆ ಇಂದು ಮಾಧ್ಯಮದೊಂದಿಗೆ ಮಾತನಾಡಿದಂತ ಸಿಎಂ ಬೊಮ್ಮಾಯಿ, ಆಯಾ ಶಾಲೆಗಳಲ್ಲಿ ಲಸಿಕೆ ನೀಡುವ ಕುರಿತಂತೆ ಲಸಿಕಾ ಅಭಿಯಾನಗಳಿಗೆ ಸಿದ್ಧತೆ ನಡೆಸುತ್ತಿದ್ದೇವೆ. 60 ವರ್ಷ ಮೇಲ್ಪಟ್ಟವರಿಗೆ ಸಹ-ಅಸ್ವಸ್ಥತೆ ಹೊಂದಿರುವವರಿಗೆ ‘ಮುನ್ನೆಚ್ಚರಿಕೆ ಡೋಸ್’ ನೀಡಲು ಸಿದ್ಧತೆ ನಡೆಸಲು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಶಾಲೆಗಳಲ್ಲಿ ಲಸಿಕೆ ಅಭಿಯಾನ ಜನವರಿ 3 ರಿಂದ ಪ್ರಾರಂಭವಾಗಲಿದ್ದು, ಜನವರಿ 10 ರಿಂದ 60 ವರ್ಷಕ್ಕಿಂತ ಹೆಚ್ಚಿನ ವಯಸ್ಸಿನವರಿಗೆ ಸಹ-ಅಸ್ವಸ್ಥತೆಹೊಂದಿರುವ ಅರ್ಹರಿಗೆ ಇನ್ನೋಕ್ಯುಲೇಷನ್ ಶಿಬಿರಗಳು ಕೇಂದ್ರದ ನಿರ್ದೇಶನದಂತೆ ಪ್ರಾರಂಭವಾಗುತ್ತವೆ ಎಂದು ಹೇಳಿದ್ದಾರೆ.

ಮುಂದಿನ ಎರಡು ಮೂರು ತಿಂಗಳಲ್ಲಿ ಎಸೆಸೆಲ್ಸಿ ಮತ್ತುಪಿಯುಸಿ ಸೇರಿದಂತೆ ವಿವಿಧ ಪರೀಕ್ಷೆಗಳು ನಡೆಯಲಿವೆ. ಆ ದೃಷ್ಟಿಯಿಂದ ವಿದ್ಯಾರ್ಥಿಗಳಿಗೆ ಲಸಿಕೆ ನೀಡುವುದು ಬಹಳ ಮುಖ್ಯವಾಗಿದೆ. ರಾಜ್ಯದಲ್ಲಿ 15 ರಿಂದ 18 ವರ್ಷದ ಒಲಗಿನ ೪೩ ಲಕ್ಷ ಮಂದಿ ಇದ್ದು ಇವರೆಲ್ಲರೂ ಬೂಸ್ಟರ್ ಡೋಸ್ ಪಡೆಯಲು ಅರ್ಹರಿದ್ದಾರೆ.

Vishwa News 24

Recent Posts

ನೇಪಾಳ ಭೀಕರ ಪ್ರವಾಹ : 5 ಲಕ್ಷ ಡಾಲರ್‌ಗಳ ತುರ್ತು ನೆರವು ಘೋಷಿಸಿದ ಅಮೆರಿಕ – vishwanews24

ನೇಪಾಳ ಭೀಕರ ಪ್ರವಾಹ : 5 ಲಕ್ಷ ಡಾಲರ್‌ಗಳ ತುರ್ತು ನೆರವು ಘೋಷಿಸಿದ ಅಮೆರಿಕ ಕಠ್ಮಂಡು: ನೇಪಾಳದ ಭೋಟೆ ಕೋಶಿ…

1 hour ago

ಮಂಗಳೂರು ನೈಋತ್ಯ ವಲಯ ಸೇರ್ಪಡೆ ; ಶೀಘ್ರ ಸಂಭ್ರಮೋತ್ಸವ: ಸತೀಶ್‌ ಕುಂಪಲ – vishwanews24

ಮಂಗಳೂರು ನೈಋತ್ಯ ವಲಯ ಸೇರ್ಪಡೆ ; ಶೀಘ್ರ ಸಂಭ್ರಮೋತ್ಸವ: ಸತೀಶ್‌ ಕುಂಪಲ ಮಂಗಳೂರು : ರೈಲ್ವೇ ಪ್ರದೇಶವನ್ನು ನೈಋತ್ಯ ವಲಯಕ್ಕೆ…

1 hour ago

ಶಿರ್ವ : ಹುಚ್ಚುನಾಯಿ ಹಾವಳಿ ; ಹಲವರಿಗೆ ಕಡಿತ , ಸ್ಥಳೀಯರಲ್ಲಿ ಆತಂಕ – vishwanews24

ಶಿರ್ವ : ಹುಚ್ಚುನಾಯಿ ಹಾವಳಿ ; ಹಲವರಿಗೆ ಕಡಿತ , ಸ್ಥಳೀಯರಲ್ಲಿ ಆತಂಕ ಶಿರ್ವ: ಶಿರ್ವ ಮತ್ತು ಕುತ್ಯಾರು ಗ್ರಾ.ಪಂ.…

2 hours ago

ಗ್ಯಾಸ್ ಏಜೆನ್ಸಿಗಳಿಂದ ಎಲ್‌ಪಿಜಿ ಪೂರೈಕೆ: ನೆಟ್‌ವರ್ಕ್ ಇಲ್ಲದ ಕಡೆ ಒಟಿಪಿ ರಿಯಾಯಿತಿ : ಕೋಟ ಶ್ರೀನಿವಾಸ ಪೂಜಾರಿ – vishwanews24

ಗ್ಯಾಸ್ ಏಜೆನ್ಸಿಗಳಿಂದ ಎಲ್‌ಪಿಜಿ ಪೂರೈಕೆ: ನೆಟ್‌ವರ್ಕ್ ಇಲ್ಲದ ಕಡೆ ಒಟಿಪಿ ರಿಯಾಯಿತಿ : ಕೋಟ ಶ್ರೀನಿವಾಸ ಪೂಜಾರಿ ಮಣಿಪಾಲ: ನೆಟ್‌ವರ್ಕ್‌…

2 hours ago

ಕಟಪಾಡಿ:  ಮಟ್ಟು ಬೀಚ್‌ನಲ್ಲಿ ತೀವ್ರಗೊಂಡ ಕಡಲ್ಕೊರೆತ : ತುರ್ತು  ಸುರಕ್ಷ ಕಾಮಗಾರಿ ಆರಂಭ – vishwanews24

ಕಟಪಾಡಿ:  ಮಟ್ಟು ಬೀಚ್‌ನಲ್ಲಿ ತೀವ್ರಗೊಂಡ ಕಡಲ್ಕೊರೆತ : ತುರ್ತು  ಸುರಕ್ಷ ಕಾಮಗಾರಿ ಆರಂಭ ಕಟಪಾಡಿ: ಕಾಪು ತಾಲೂಕು ಕೋಟೆ ಗ್ರಾ.…

2 hours ago

ನೇಪಾಳ ಪ್ರವಾಹ: ನಾಪತ್ತೆಯಾದ ಕನ್ನಡಿಗರ ಮಾಹಿತಿ ನೀಡಲು ಸರ್ಕಾರ ಮನವಿ – vishwanews24

ನೇಪಾಳ ಪ್ರವಾಹ: ನಾಪತ್ತೆಯಾದ ಕನ್ನಡಿಗರ ಮಾಹಿತಿ ನೀಡಲು ಸರ್ಕಾರ ಮನವಿ ಬೆಂಗಳೂರು: ನೇಪಾಳದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪ ಹಾಗೂ ದಿಢೀರ್…

2 hours ago