Featured

ರಾಜ್ಯದಲ್ಲಿ 15 ವರ್ಷ ಮೇಲ್ಪಟ್ಟ ಮಕ್ಕಳಿಗೆ ಜ.3ರಿಂದ ಶಾಲೆಗಳಲ್ಲಿಯೇ ಕೋವಿಡ್ ಲಸಿಕೆ :  ಸಿಎಂ ಬೊಮ್ಮಾಯಿ – VIshwanews24

ರಾಜ್ಯದಲ್ಲಿ 15 ವರ್ಷ ಮೇಲ್ಪಟ್ಟ ಮಕ್ಕಳಿಗೆ ಜ.3ರಿಂದ ಶಾಲೆಗಳಲ್ಲಿಯೇ ಕೋವಿಡ್ ಲಸಿಕೆ :  ಸಿಎಂ ಬೊಮ್ಮಾಯಿ – VIshwanews24

ಬೆಂಗಳೂರು: ದೇಶದಲ್ಲಿ 15 ವರ್ಷ ಮೇಲ್ಪಟ್ಟ ಮಕ್ಕಳಿಗೆ ಜ.3ರಿಂದ ಲಸಿಕೆ ನೀಡುವುದಾಗಿ ಪ್ರಧಾನಿ ಘೋಷಿಸಿದ ಬೆನ್ನಲ್ಲೇ ರಾಜ್ಯದ ಆರೋಗ್ಯ ಇಲಾಖೆ ಲಸಿಕೆ ವಿತರಣೆಗೆ ಸಿದ್ದತೆ ನಡೆಸಿದೆ. ಆದರೆ ಮಕ್ಕಳಿಗೆ ಲಸಿಕೆ ನೀಡಲು ಯಾವ ಮಾರ್ಗಸೂಚಿ ಅನುಸರಿಸಬೇಕು ಎಂದು ಕೇಂದ್ರ ತಿಳಿಸಿರಲಿಲ್ಲ. ಆದರೆ ಈ ಕುರಿತು ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜ್ಯದಲ್ಲಿ ಆಯಾ ಶಾಲಾ ಹಂತದಲ್ಲಿಯೇ ಮಕ್ಕಳಿಗೆ ಕೋವಿಡ್ ಲಸಿಕೆಯನ್ನು ನೀಡಲಾಗುತ್ತದೆ ಎಂದು ಸ್ಪಷ್ಟಪಡಿಸಿದ್ದಾರೆ.

ಈ ಬಗ್ಗೆ ಇಂದು ಮಾಧ್ಯಮದೊಂದಿಗೆ ಮಾತನಾಡಿದಂತ ಸಿಎಂ ಬೊಮ್ಮಾಯಿ, ಆಯಾ ಶಾಲೆಗಳಲ್ಲಿ ಲಸಿಕೆ ನೀಡುವ ಕುರಿತಂತೆ ಲಸಿಕಾ ಅಭಿಯಾನಗಳಿಗೆ ಸಿದ್ಧತೆ ನಡೆಸುತ್ತಿದ್ದೇವೆ. 60 ವರ್ಷ ಮೇಲ್ಪಟ್ಟವರಿಗೆ ಸಹ-ಅಸ್ವಸ್ಥತೆ ಹೊಂದಿರುವವರಿಗೆ ‘ಮುನ್ನೆಚ್ಚರಿಕೆ ಡೋಸ್’ ನೀಡಲು ಸಿದ್ಧತೆ ನಡೆಸಲು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಶಾಲೆಗಳಲ್ಲಿ ಲಸಿಕೆ ಅಭಿಯಾನ ಜನವರಿ 3 ರಿಂದ ಪ್ರಾರಂಭವಾಗಲಿದ್ದು, ಜನವರಿ 10 ರಿಂದ 60 ವರ್ಷಕ್ಕಿಂತ ಹೆಚ್ಚಿನ ವಯಸ್ಸಿನವರಿಗೆ ಸಹ-ಅಸ್ವಸ್ಥತೆಹೊಂದಿರುವ ಅರ್ಹರಿಗೆ ಇನ್ನೋಕ್ಯುಲೇಷನ್ ಶಿಬಿರಗಳು ಕೇಂದ್ರದ ನಿರ್ದೇಶನದಂತೆ ಪ್ರಾರಂಭವಾಗುತ್ತವೆ ಎಂದು ಹೇಳಿದ್ದಾರೆ.

ಮುಂದಿನ ಎರಡು ಮೂರು ತಿಂಗಳಲ್ಲಿ ಎಸೆಸೆಲ್ಸಿ ಮತ್ತುಪಿಯುಸಿ ಸೇರಿದಂತೆ ವಿವಿಧ ಪರೀಕ್ಷೆಗಳು ನಡೆಯಲಿವೆ. ಆ ದೃಷ್ಟಿಯಿಂದ ವಿದ್ಯಾರ್ಥಿಗಳಿಗೆ ಲಸಿಕೆ ನೀಡುವುದು ಬಹಳ ಮುಖ್ಯವಾಗಿದೆ. ರಾಜ್ಯದಲ್ಲಿ 15 ರಿಂದ 18 ವರ್ಷದ ಒಲಗಿನ ೪೩ ಲಕ್ಷ ಮಂದಿ ಇದ್ದು ಇವರೆಲ್ಲರೂ ಬೂಸ್ಟರ್ ಡೋಸ್ ಪಡೆಯಲು ಅರ್ಹರಿದ್ದಾರೆ.

Vishwa News 24

Recent Posts

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

1 hour ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

1 hour ago

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ – vishwanews24

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…

1 hour ago

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ – vishwanews24

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…

24 hours ago

ಬೀದರ್ : ಮಳೆ ಆರ್ಭಟ ; ಸಿಡಿಲು ಬಡಿದು ಯುವಕ ಸಾವು – vishwanews24

ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…

1 day ago

ಬೆಳ್ತಂಗಡಿ:  ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ – vishwanews24

ಬೆಳ್ತಂಗಡಿ:  ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…

1 day ago