ಚಿಕ್ಕಮಗಳೂರು: ರಾಜ್ಯದಲ್ಲಿ 20 ಲೋಕಸಭಾ ಸ್ಥಾನಗಳನ್ನು ಕಾಂಗ್ರೆಸ್ ಗೆಲ್ಲಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷವು ಲೋಕಸಭೆ ಚುನಾವಣೆಗೆ ಸಿದ್ಧತೆಯಲ್ಲಿ ನಿರತವಾಗಿದ್ದು, ಚುನಾವಣೆಯಲ್ಲಿ ಪಕ್ಷ 20 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಹೇಳಿದರು.
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಕಾರ್ಯಕರ್ತರು ಕಾರಣ. ಬರಗಾಲ ಬಂದಿದೆ ನಿಜ. ಆದರೆ, ಅಧಿಕಾರ ಹಂಚಿಕೆ ಮಾಡಬಾರದೆ, ರೂ.3.71 ಲಕ್ಷ ಕೋಟಿ ಮೊತ್ತದ ಬಜೆಟ್ ಮಂಡಿಸಿದ್ದೇವೆ. ನಿಗಮ ಮಂಡಳಿ ಅಧ್ಯಕ್ಷರಿಗೆ ಅಧಿಕಾರ ನೀಡಲು ಹೆಚ್ಚು ಹಣ ವೆಚ್ಚವಾಗುವುದಿಲ್ಲ.
ಚಿಕ್ಕಮಗಳೂರು ತಾಲೂಕು ಬರಪಟ್ಟಿಗೆ ಸೇರಿಸಲು ಹಲವು ಮಾನದಂಡಗಳಿವೆ. ಅವುಗಳ ಅನುಸಾರ 17 ತಾಲೂಕುಗಳು ಬರ ಪಟ್ಟಿಯಿಂದ ಹೊರಗಿವೆ. ಅದರಲ್ಲಿ ಚಿಕ್ಕಮಗಳೂರು ಕೂಡ ಒಂದು. ವ್ಯಾಪ್ತಿಗೆ ಬಂದಿದ್ದರೆ ಎಲ್ಲಾ ತಾಲೂಕುಗಳನ್ನು ಪರಪಟ್ಟಿಗೆ ಸೇರಿಸುತ್ತಿದ್ದೆವು ಎಂದು ತಿಳಿಸಿದರು.
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…
ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…
ಟೈಮಿಂಗ್ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್ಪ್ರೆಸ್ ಬಸ್ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…
ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…
ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…