ಚಿಕ್ಕಮಗಳೂರು: ರಾಜ್ಯದಲ್ಲಿ 20 ಲೋಕಸಭಾ ಸ್ಥಾನಗಳನ್ನು ಕಾಂಗ್ರೆಸ್ ಗೆಲ್ಲಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷವು ಲೋಕಸಭೆ ಚುನಾವಣೆಗೆ ಸಿದ್ಧತೆಯಲ್ಲಿ ನಿರತವಾಗಿದ್ದು, ಚುನಾವಣೆಯಲ್ಲಿ ಪಕ್ಷ 20 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಹೇಳಿದರು.
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಕಾರ್ಯಕರ್ತರು ಕಾರಣ. ಬರಗಾಲ ಬಂದಿದೆ ನಿಜ. ಆದರೆ, ಅಧಿಕಾರ ಹಂಚಿಕೆ ಮಾಡಬಾರದೆ, ರೂ.3.71 ಲಕ್ಷ ಕೋಟಿ ಮೊತ್ತದ ಬಜೆಟ್ ಮಂಡಿಸಿದ್ದೇವೆ. ನಿಗಮ ಮಂಡಳಿ ಅಧ್ಯಕ್ಷರಿಗೆ ಅಧಿಕಾರ ನೀಡಲು ಹೆಚ್ಚು ಹಣ ವೆಚ್ಚವಾಗುವುದಿಲ್ಲ.
ಚಿಕ್ಕಮಗಳೂರು ತಾಲೂಕು ಬರಪಟ್ಟಿಗೆ ಸೇರಿಸಲು ಹಲವು ಮಾನದಂಡಗಳಿವೆ. ಅವುಗಳ ಅನುಸಾರ 17 ತಾಲೂಕುಗಳು ಬರ ಪಟ್ಟಿಯಿಂದ ಹೊರಗಿವೆ. ಅದರಲ್ಲಿ ಚಿಕ್ಕಮಗಳೂರು ಕೂಡ ಒಂದು. ವ್ಯಾಪ್ತಿಗೆ ಬಂದಿದ್ದರೆ ಎಲ್ಲಾ ತಾಲೂಕುಗಳನ್ನು ಪರಪಟ್ಟಿಗೆ ಸೇರಿಸುತ್ತಿದ್ದೆವು ಎಂದು ತಿಳಿಸಿದರು.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…