ಹಾವೇರಿ: ರಾಜ್ಯದಲ್ಲಿ 2023ಕ್ಕೆ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ತವರು ಜಿಲ್ಲೆ ಹಾವೇರಿಯಲ್ಲಿ ಬೊಮ್ಮಾಯಿಯಲ್ಲಿ ಶಾಸಕ ಅರುಣಕುಮಾರ್ ಪೂಜಾರ ಅವರ ಹುಟ್ಟುಹಬ್ಬ ಆಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಪ್ರಧಾನಿ ಮೋದಿ ಸರ್ಕಾರ ಸಾಮಾಜಿಕ ನ್ಯಾಯ ನೀಡುವಲ್ಲಿ ತೊಡಗಿಸಿಕೊಂಡಿದೆ. ನಾವೂ, ನೀವು ಮಾಡಿದ ಜನಪರ ಕೆಲಸಗಳನ್ನು ಜನರ ಮುಂದಿಡೋಣ. ಮುಂದಿನ ಚುನಾವಣೆಯಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೇರುವುದು ನಿಶ್ಚಿತ ಎಂದರು.
ನನ್ನನ್ನು ಹಲವರು ಹೊಗಳುತ್ತಾರೆ, ತೆಗಳುತ್ತಾರೆ. ಹೊಗಳಿದಾಗ ಹೆದರುತ್ತೇನೆ. ಆದರೆ ತೆಗಳಿದರೆ ಕೆಲಸದ ಮೂಲಕವೇ ಅವರಿಗೆ ಉತ್ತರ ಕೊಡುತ್ತೇನೆ ಎಂದು ತಿಳಿಸಿದರು.
ಹಿಂದೂಧರ್ಮವನ್ನು ಪುನರ್ ಸಂಘಟಿಸಲು ಸಾವರ್ಕರ್ ಮತ್ತೆ ಜೀವಂತಗೊಂಡಿದ್ದಾರೆ : ಚಕ್ರವರ್ತಿ ಸೂಲಿಬೆಲೆ – Vishwanews24
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…