ದಾವಣಗೆಗೆರೆ : ದೇಶದಲ್ಲಿ ಜನಸಂಖ್ಯೆ ನಿಯಂತ್ರಣ ಮಾಡಿದ್ರೆ ಅನುಕೂಲವಾಗಲಿದ್ದು, ಎಲ್ಲ ಮಕ್ಕಳಿಗೆ, ಜನರಿಗೆ ಮೂಲ ಸೌಕರ್ಯ ಸಿಗಲಿವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉತ್ತರ ಪ್ರದೇಶದಲ್ಲಿ ಸಿಎಂ ಯೋಗಿ ಆದಿತ್ಯನಾಥ್ ಅವರು ಕಾರ್ಯಕ್ರಮ ರೂಪಿಸಿಕೊಂಡಿದ್ದು, ಕರ್ನಾಟಕದಲ್ಲಿ ಕೂಡ ಜನಸಂಖ್ಯೆ ನಿಯಂತ್ರಣ ಸಂಬಂಧ ಸಾಧಕ-ಬಾಧಕಗಳನ್ನು ಚರ್ಚೆ ಮಾಡಿ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ.
ಭಾರತದಲ್ಲಿ ಜನಸಂಖ್ಯೆ ಮಿತಿಮೀರಿ ಬೆಳೆಯುತ್ತಿದ್ದು, ಜನಸಂಖ್ಯೆ ನಿಯಂತ್ರಣ ಮಾಡಿದ್ರೆ ಅನುಕೂಲವಾಗಲಿದೆ. ಜನಸಂಖ್ಯೆ ಹೆಚ್ಚುತ್ತಿರುವುದರಿಂದ ಸೌಲಭ್ಯಗಳ ಕೊರತೆ ಉಂಟಾಗುತ್ತಿದೆ. ಹಾಗಾಗಿ ಜನಸಂಖ್ಯೆ ನೀತಿ ಜಾರಿಗೆ ತರುವುದು ಒಳ್ಳೆಯದು ಎಂದರು.
ಮೈಸೂರು: ಕಾಲೇಜು ಕ್ಯಾಂಪಸ್ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…