ರಾಜ್ಯದ ಅತಿವೃಷ್ಟಿ / ಬರ ಪರಿಸ್ಥಿತಿ ಅವಲೋಕನಕ್ಕೆ ಸಚಿವರಿಗೆ ಜಿಲ್ಲೆಗಳ ಹೊಣೆ: ತಕ್ಷಣ ಪ್ರವಾಸಕ್ಕೆ ಸಿಎಂ ಸೂಚನೆ – vishwanews24

Featured, ರಾಜ್ಯ ನ್ಯೂಸ್

ರಾಜ್ಯದ ಬರ ಪರಿಸ್ಥಿತಿ ಅಧ್ಯಯನಕ್ಕೆ ಸಚಿವರಿಗೆ ಜಿಲ್ಲೆಗಳ ಹೊಣೆ : ತಕ್ಷಣ ಪ್ರವಾಸಕ್ಕೆ ಸಿಎಂ ಸೂಚನೆ

ಬೆಂಗಳೂರು: ರಾಜ್ಯದಲ್ಲಿನ ಅತಿವೃಷ್ಟಿ / ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಸಚಿವರು ತಕ್ಷಣ ಜಿಲ್ಲಾ ಪ್ರವಾಸ ಕೈಗೊಂಡು ಪರಿಸ್ಥಿತಿಯನ್ನು ಪರಿವೀಕ್ಷಣೆ ನಡೆಸಬೇಕು. ಜಿಲ್ಲೆಗಳ ವಾಸ್ತವ ಸ್ಥಿತಿಯ ಬಗ್ಗೆ ಉಪ ಮುಖ್ಯ ಮಂತ್ರಿ ಹಾಗೂ ಕಂದಾಯ ಸಚಿವರಿಗೆ ವರದಿ ನೀಡಬೇಕು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೂಚಿಸಿದ್ದಾರೆ.

ಈ ಬಗ್ಗೆ 30 ಸಚಿವರುಗಳಿಗೆ 31 ಜಿಲ್ಲೆಗಳ ಉಸ್ತುವಾರಿ ವಹಿಸಿ ಮುಖ್ಯಮಂತ್ರಿ ನಿರ್ದೇಶನ ನೀಡಿದ್ದಾರೆ.

ಸಚಿವರು ಮತ್ತು ಅವರಿಗೆ ಜವಾಬ್ದಾರಿ ವಹಿಸಿರುವ ಜಿಲ್ಲೆಗಳ ವಿವರ ಇಂತಿವೆ

ಇದನ್ನೂ ಓದಿ :

ಕುಂದಾಪುರ:  ದಿನಸಿ ಅಂಗಡಿಯಲ್ಲಿ ಭಾರೀ ಅಗ್ನಿ ಅವಘಡ; ಲಕ್ಷಾಂತರ ರೂ. ನಷ್ಟ – vishwanews24

ಡಾ.ಜಿ.ಪರಮೇಶ್ವರ್ – ತುಮಕೂರು

ರಘುಮೂರ್ತಿ- ಚಿತ್ರದುರ್ಗ

ಬೈರತಿ ಸುರೇಶ್ – ಚಿಕ್ಕಬಳ್ಳಾಪುರ

ಕೆ.ಎಚ್. ಮುನಿಯಪ್ಪ- ಬೆಂಗಳೂರು ಗ್ರಾಮಾಂತರ

ರಾಮಲಿಂಗಾ ರೆಡ್ಡಿ- ಕೋಲಾರ

ಎಚ್.ಸಿ. ಬಾಲಕೃಷ್ಣ- ಬೆಂಗಳೂರು ದಕ್ಷಿಣ

ಬಿ.ಝೆಡ್. ಝಮೀರ್ ಅಹ್ಮದ್ ಖಾನ್- ವಿಜಯನಗರ

ಕೆ.ಜೆ. ಜಾರ್ಜ್ -ಚಿಕ್ಕಮಗಳೂರು

ಕೆ.ಎಂ.ಶಿವಲಿಂಗೇಗೌಡ- ಹಾಸನ

ಮಧು ಬಂಗಾರಪ್ಪ- ಶಿವಮೊಗ್ಗ

ವಿಜಯಾನಂದ ಕಾಶಪ್ಪನವರ- ಬಾಗಲಕೋಟೆ

ಎಂ.ಬಿ.ಪಾಟೀಲ್ -ವಿಜಯಪುರ

ಎಸ್.ಎಸ್. ಮಲಿಕಾರ್ಜುನ- ದಾವಣಗೆರೆ

ಬಸವರಾಜ ರಾಯರೆಡ್ಡಿ – ಗದಗ

ರುದ್ರಪ್ಪ ಲಮಾಣಿ -ಹಾವೇರಿ

ಇದನ್ನೂ ಓದಿ :

ಬೆಳ್ತಂಗಡಿ: ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಸೇವನೆ; ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲು – vishwanews24

ಸತೀಶ್ ಜಾರಕಿಹೊಳಿ -ಬೆಳಗಾವಿ

ಸಂತೋಷ್ ಲಾಡ್ – ಧಾರವಾಡ

ಲಕ್ಷ್ಮಣ ಸವದಿ -ಉತ್ತರ ಕನ್ನಡ

ಪ್ರಿಯಾಂಕ್ ಖರ್ಗೆ – ಕಲಬುರಗಿ

ಅಜಯ್ ಧರಂ ಸಿಂಗ್- ರಾಯಚೂರು

ಈಶ್ವರ್ ಖಂಡ -ಬೀದರ್

ಯು.ಟಿ.ಖಾದರ್ -ದಕ್ಷಿಣ ಕನ್ನಡ ಮತ್ತು ಉಡುಪಿ

ಪಿ.ಎಂ.ನರೇಂದ್ರಸ್ವಾಮಿ -ಕೊಡಗು

ಯತೀಂದ್ರ ಸಿದ್ದರಾಮಯ್ಯ -ಮೈಸೂರು

ಚಲುವರಾಯಸ್ವಾಮಿ – ಮಂಡ್ಯ

ಪುಟ್ಟರಂಗಶೆಟ್ಟಿ – ಚಾಮರಾಜನಗರ

ಬಿ.ನಾಗೇಂದ್ರ- ಬಳ್ಳಾರಿ

ಶರಣ ಪ್ರಕಾಶ ಪಾಟೀಲ – ಯಾದಗಿರಿ

ಶಿವರಾಜ್ ಸಂಗಪ್ಪ ತಂಗಡಗಿ – ಕೊಪ್ಪಳ

ಕೃಷ್ಣ ಬೈರೇಗೌಡ – ಬೆಂಗಳೂರು ನಗರ

ಇದನ್ನೂ ಓದಿ :

ನಟಿ ತ್ರಿಷಾ ವಿರುದ್ಧ ವಿವಾದಾತ್ಮಕ ಹೇಳಿಕೆ : ಉದಯನಿಧಿ ಸ್ಟಾಲಿನ್ ಬಂಧನ – vishwanews24

Leave a Reply