ಬೆಂಗಳೂರು: ತುಮಕೂರು ಜಿಲ್ಲೆಯಲ್ಲಿ ಇತ್ತೀಚೆಗೆ ಸಂಬಂಧಿಸಿದ ತಾಯಿ-ಮಗು ಸಾವಿನ ಪ್ರಕರಣ ಮತ್ತೆ ಮರುಕಳಿಸದಂತೆ ರಾಜ್ಯಾದ್ಯಂತ ಆಸ್ಪತ್ರೆಗಳಲ್ಲಿ 24X7 ಸಹಾಯವಾಣಿ ತೆರೆಯುವುದಾಗಿ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಕೆ ಸುಧಾಕರ್ ತಿಳಿಸಿದ್ದಾರೆ.
ತುಮಕೂರಿನ ಜಿಲಲಾಸ್ಪತ್ರೆ ಸಬಾಂಗಣದಲ್ಲಿ ಬುಧವಾರ ವೈದ್ಯರೊಂದಿಗೆ ನಡೆದ ಪ್ರಗತಿ ಪರಿಶೀಲನಾ ಸಬೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಆರೋಗ್ಯ ಸಮಸ್ಯೆಯಿಂದ ಸರ್ಕಾರಿ ಆಸ್ಪತ್ರೆಗೆ ಆಗಮಿಸುವ ಸಾರ್ವಜನಿಕರಿಗೆ ಸಕಾಲದಲ್ಲಿ ಸೂಕ್ತ ಚಿಕಿತ್ಸೆ ದೊರೆಯುವಂತೆ ನೋಡಿಕೊಳ್ಳಿ ಎಂದು ಸೂಚನೆ ನೀಡಿದ್ದಾರೆ.
ಬೆಂಗಳೂರು: ಪತ್ನಿಯ ಹಣದಾಹಕ್ಕೆ ಮನನೊಂದು ಡೆತ್ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ಪತಿ – Vishwanews24
ಈ ಸಹಾಯವಾಣಿಗೆ ಸಾಮಾಜಿಕ ಭದ್ರತೆ ಇರುವಂತಹ 4 ಸಿಬ್ಬಂದಿಯನ್ನು ನೇಮಿಸಿಕೊಳ್ಳಿ. ಈ ಸಹಾಯವಾಣಿ ದಿನದ 24 ಗಂಟೆ ಕರ್ತವ್ಯ ನಿರ್ವಹಿಸುವಂತೆ ನೋಡಿಕೊಳ್ಳಿ. ಹಗಲು ಪಾಳಿಯಲ್ಲಿ ಇಬ್ಬರು ಮತ್ತು ರಾತ್ರಿ ಪಾಳಿಯಲ್ಲಿ ಇಬ್ಬರು ಕೆಲಸ ನಿರ್ವಹಿಸಲಿ ಎಂದು ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.
ರಾಜ್ಯದಲ್ಲಿ 438 ನಮ್ಮ ಕ್ಲಿನಿಕ್ಗಳನ್ನು ನಿರ್ಮಿಸಲಾಗುತ್ತಿದ್ದು, 288 ಸಿದ್ಧವಾಗಿದೆ. ಇದೇ ತಿಂಗಳು ಮುಖ್ಯಮಂತ್ರಿಗಳು ಚಾಲನೆ ನೀಡಲಿದ್ದು, ಮೊದಲಿಗೆ 200 ಕ್ಕೂ ಹೆಚ್ಚು ಕ್ಲಿನಿಕ್ ಆರಂಭವಾಗಲಿವೆ. ತುಮಕೂರಿನಲ್ಲಿ ಒಟ್ಟು 10 ಕ್ಲಿನಿಕ್ ಆರಂಭವಾಗಲಿವೆ. ಮಹಿಳೆಯರ ಕ್ಲಿನಿಕ್ಗೆ ʼಆಯುಷ್ಮತಿ ಕ್ಲಿನಿಕ್ʼ ಎಂದು ಹೆಸರಿಡಲಾಗಿದೆ ಎಂದರು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…