ಬೆಂಗಳೂರು : ರಾಜ್ಯ ಸರ್ಕಾರವು ಜನತೆಗೆ ಮತ್ತೊಂದು ಗುಡ್ ನ್ಯೂಸ್ ನೀಡಿದ್ದು, ಬಾಪೂಜಿ ಸೇವಾ ಕೇಂದ್ರಗಳಲ್ಲಿ ಇನ್ಮುಂದೆ ಜನನ-ಮರಣ ನೋಂದಣಿ ಸೇವೆ ಸಿಗಲಿದೆ.
ಈ ಕುರಿತು ರಾಜ್ಯ ಸರ್ಕಾರವು ಆದೇಶ ಹೊರಡಿಸಿದ್ದು, ಬಾಪೂಜಿ ಸೇವಾ ಕೇಂದ್ರಗಳಲ್ಲಿ 73ನೇ ಸೇವೆಯಾಗಿ ಜನನ ಮತ್ತು ಮರಣ ನೋಂದಣಿ ಸೇವೆ ಆರಂಭವಾಗಿದೆ.
ಪಂಚಾಯತ್ ರಾಜ್ ವ್ಯವಸ್ಥೆಗೆ ನಾಂದಿ ಹಾಡಿದ ಸಂವಿಧಾನದ 73ನೇ ತಿದ್ದುಪಡಿಗೆ 30 ವರ್ಷಗಳು ತುಂಬಿದ ಸವಿನೆನಪಿನಲ್ಲಿ ಗ್ರಾಮ ಪಂಚಾಯತಿ ಕಾರ್ಯದರ್ಶಿಗಳನ್ನು ಜನನ, ಮರಣ ಉಪನೋಂದಣಾಧಿಕಾರಿಗಳಾಗಿ ನೇಮಿಸಿ ಸರ್ಕಾರ ಆದೇಶಿಸಿದೆ. ಈ ಮೂಲಕ ಜನನ – ಮರಣ ಪ್ರಮಾಣಪತ್ರ ಪಡೆಯುವುದು ಇನ್ನಷ್ಟು ಸುಲಭವಾಗಿದೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…