Featured

ರಾಜ್ಯದ ಜನರಿಗೆ ಕರೆಂಟ್ ಶಾಕ್ : ವಿದ್ಯುತ್ ದರ ಏರಿಕೆಗೆ ಕೆಇಆರ್‌ಸಿ ಚಿಂತನೆ – vishwanews24

ರಾಜ್ಯದ ಜನರಿಗೆ ಕರೆಂಟ್ ಶಾಕ್ – ವಿದ್ಯುತ್ ದರ ಏರಿಕೆಗೆ ಕೆಇಆರ್‌ಸಿ ಚಿಂತನೆ

ಬೆಂಗಳೂರು: ವಿದ್ಯುತ್ ದರ ಏರಿಕೆಗೆ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ಚಿಂತನೆ ನಡೆಸಿದೆ.

ಪ್ರತಿ ಯೂನಿಟ್‍ಗೆ 50-60 ಪೈಸೆ ಏರಿಕೆಗೆ ಎಸ್ಕಾಂಗಳು ಕೆಇಆರ್‌ಸಿ ಮುಂದೆ ಪ್ರಸ್ತಾವನೆ ಇಟ್ಟಿವೆ. ಇದರಿಂದ ಈ ವರ್ಷ ಏಪ್ರಿಲ್ ತಿಂಗಳಲ್ಲಿ ವಿದ್ಯುತ್ ಬೆಲೆ ಏರಿಕೆಯಾಗುವ  ಸಾಧ್ಯತೆ ಇದೆ.

ಯೂನಿಟ್‍ಗೆ 49 ಪೈಸೆ ಏರಿಕೆ ಮಾಡುವಂತೆ ಡಿಸೆಂಬರ್ ಕೊನೆಯ ವಾರದಲ್ಲಿ ಬೆಸ್ಕಾಂ (BESCOM) ಪ್ರಸ್ತಾವನೆ ಸಲ್ಲಿಸಿತ್ತು. ಪ್ರಸ್ತಾವನೆಯಂತೆ ಉತ್ಪಾದನೆಯ ಖರ್ಚು-ವೆಚ್ಚ ಮತ್ತು ನಿರ್ವಹಣೆಯ ನಷ್ಟ ಸರಿದೂಗಿಸುವ ನಿಟ್ಟಿನಲ್ಲಿ ದರ ಏರಿಕೆಗೆ ಕೆಇಆರ್‌ಸಿ ಮುಂದಾಗಿದೆ.

ಸದ್ಯ ಪ್ರಸ್ತಾವನೆ ಪರಿಶೀಲಿಸಲಿರುವ ಆಯೋಗ, ಗ್ರಾಹಕ ಮತ್ತು ಬೆಸ್ಕಾಂ ಇಬ್ಬರಿಗೂ ಹೊರೆಯಾಗದಂತೆ ಏಪ್ರಿಲ್ 1 ರಿಂದಲೇ ಪರಿಷ್ಕೃತ ದರ ಜಾರಿ ಮಾಡುವ ಸಾಧ್ಯತೆಯಿದೆ. ಬೆಸ್ಕಾಂ ಮಾತ್ರವಲ್ಲದೇ ಉಳಿದ ನಾಲ್ಕು ಎಸ್ಕಾಂಗಳಿಂದಲೂ ದರ ಪರಿಷ್ಕರಣೆಗೆ ಪ್ರಸ್ತಾವನೆ ಸಲ್ಲಿಕೆಯಾಗಿದೆ. ನಾಲ್ಕು ಎಸ್ಕಾಂಗಳಿಂದ 50-60 ಪೈಸೆ ದರ ಪರಿಷ್ಕರಣೆಗೆ ಪ್ರಸ್ತಾಪ ಸಲ್ಲಿಕೆಯಾಗಿದೆ.

ಎಲ್ಲಾ ಪರಿಷ್ಕೃತ ದರಗಳು ಏಪ್ರಿಲ್ 1 ರಿಂದಲೇ ಜಾರಿಯಾಗುವ ಸಾಧ್ಯತೆ ಇದ್ದು, ರಾಜ್ಯದ ಜನರಿಗೆ ವಿದ್ಯುತ್ ದರದ ಬಿಸಿ ತಟ್ಟಲಿದೆ.

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

1 day ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

2 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

2 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

2 days ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

2 days ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

2 days ago