Featured

ರಾಜ್ಯದ ಜನರ ಸೇವೆ ಮಾಡಲು ನನಗೆ ಮೂರು ಸಲ ಮುಖ್ಯಮಂತ್ರಿ ಆಗುವ ಅವಕಾಶ ಸಿಕ್ಕರೂ ಸಿಎಂ ಆಗಲಿಲ್ಲ : ಡಾ.ಜಿ.ಪರಮೇಶ್ವರ್ ಅಸಮಾಧಾನ -Vishwanews24

ಬೆಂಗಳೂರು: ರಾಜ್ಯದ ಜನರ ಸೇವೆ ಮಾಡಲು ನನಗೆ ಮೂರು ಸಲ ಮುಖ್ಯಮಂತ್ರಿ ಆಗುವ ಅವಕಾಶ ಸಿಕ್ಕರೂ ಸಿಎಂ ಆಗಲಿಲ್ಲ ಎಂದು ಮಾಜಿ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕಾರ್ಯಕ್ರಮವೊಂದರಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಕೀಯ ದೊಂಬರಾಟದ ನಡುವೆ ನನಗೆ ಅವಕಾಶ ಕೆತಪ್ಪಿದೆ. ಕೆಲವರು ನಾನು ಮುಖ್ಯಮಂತ್ರಿಯಾಗುವುದನ್ನು ಸಹಿಸಲು ಆಗದೆ ಷಡ್ಯಂತ್ರಗಳನ್ನು ರೂಪಿಸಿದರು ಜಾತಿಯ ಬಲದಲ್ಲಿ ಅವರ ಕೈ ಮೇಲಾಯಿತು.ನಾವು ಕೆಳಗಾದೆವು ಎಂದು ಬೇಸರ ವ್ಯಕ್ತಪಡಿಸಿದರು.

ಇನ್ನು ರಾಜ್ಯದ ಸರಕಾರಿ ಇಲಾಖೆಯ ಅಧಿಕಾರಿಗಳಿಗೆ ಉನ್ನತ ಸ್ಥಾನ ನೀಡಲು ಜಾತಿಯ ಲೆಕ್ಕಾಚಾರವೇ ಮುಖ್ಯಪಾತ್ರ ವಹಿಸುತ್ತದೆ. ಆಡಳಿತ ನಡೆಸುವ ರಾಜಕಾರಣಿಗಳ ಸಮುದಾಯಕ್ಕೆ ಮುಖ್ಯಸ್ಥಾನ ಕೊಡುತ್ತಿರುವುದು ದುರ್ದೈವದ ಸಂಗತಿಯಾಗಿದೆ.

ರಾಜಕಾರಣಿಗಳ ಮನಸ್ಸು ಬದಲಾವಣೆ ಆದಾಗ ಮಾತ್ರ ಜಾತಿಯ ವ್ಯವಸ್ಥೆ ಬದಲಾಗಲು ಸಾಧ್ಯ ಎಂದು ಹೇಳಿದ ಜಿ.ಪರಮೇಶ್ವರ್ ಜಾತಿ ವ್ಯವಸ್ಥೆಯ ಕರಾಳತೆಯ ಕುರಿತು ಕಳವಳ ವ್ಯಕ್ತಪಡಿಸಿದರು.

Vishwa News 24

Recent Posts

ಕಾಪು : ಭಾರತ್ ಜೋಡೋ ಮತ್ತು ಗ್ಯಾರಂಟಿ ಯೋಜನೆಗಳ ಮಾಹಿತಿ ಕಾರ್ಯಾಗಾರ – vishwanews24

ಕಾಪು : ಭಾರತ್ ಜೋಡೋ ಮತ್ತು ಗ್ಯಾರಂಟಿ ಯೋಜನೆಗಳ ಮಾಹಿತಿ ಕಾರ್ಯಾಗಾರ ಕರ್ನಾಟಕ ಸರ್ಕಾರದ ಯೋಜನೆಗಳಾದ ಭಾರತ್ ಜೋಡೋ ಮತ್ತು…

5 hours ago

ದೇಶ ವಿರೋಧಿ ಚಟುವಟಿಕೆ ಮಾಡಿದಾಗ ಆರ್‌ಎಸ್‌ಎಸ್ ವಿರುದ್ಧ ಮಾತನಾಡಬೇಕಾಗುತ್ತೆ : ಬಿ.ಕೆ. ಹರಿಪ್ರಸಾದ್‌ – vishwanews24

ದೇಶ ವಿರೋಧಿ ಚಟುವಟಿಕೆ ಮಾಡಿದಾಗ ಆರ್‌ಎಸ್‌ಎಸ್ ವಿರುದ್ಧ ಮಾತನಾಡಬೇಕಾಗುತ್ತೆ : ಬಿ.ಕೆ. ಹರಿಪ್ರಸಾದ್‌ ಬೀದರ್‌: ‘ದೇಶ ವಿರೋಧಿ ಚಟುವಟಿಕೆ ಮಾಡಿದಾಗ…

6 hours ago

ಬಿಜೆಪಿಯಿಂದ ಅಧಿವೇಶನಕ್ಕೆ ಅಡ್ಡಿ ಹಿಂದೆ ಹಿಡನ್ ಅಜೆಂಡಾ: ಯು.ಟಿ.ಖಾದರ್ ಆರೋಪ – vishwanews24

ವಿಧಾನಸಭೆ ಅಧಿವೇಶನ ರಾಜಕೀಯ ಮಾಡುವ ಸಭಾಂಗಣ ಆಗಬಾರದು .. ಪರಿಹಾರ ಕಂಡುಕೊಳ್ಳಲು ಇರುವ ವೇದಿಕೆಗೆ ಅಡ್ಡಿ ಪಡಿಸಿರುವ ಬಿಜೆಪಿಯನ್ನು ಜನತೆ…

6 hours ago

ಕುಂದಾಪುರ: ಸಮುದ್ರ ಮಧ್ಯದಲ್ಲಿ ಸಿಲುಕಿಕೊಂಡಿದ್ದ ದೋಣಿ – ನಾಲ್ವರು ಮೀನುಗಾರರ ರಕ್ಷಣೆ – vishwanews24

ಕುಂದಾಪುರ: ಸಮುದ್ರ ಮಧ್ಯದಲ್ಲಿ ಸಿಲುಕಿಕೊಂಡಿದ್ದ ದೋಣಿ - ನಾಲ್ವರು ಮೀನುಗಾರರ ರಕ್ಷಣೆ ಕುಂದಾಪುರ :ಮೀನುಗಾರಿಕಾ ದೋಣಿಯ ಎಂಜಿನ್ ದೋಷದಿಂದ ಸಮುದ್ರದ…

6 hours ago

ಮಂಗಳೂರು: ಆಹಾರ ಸುರಕ್ಷತೆ ತಪಾಸಣೆಗೆ ತಾಲೂಕು ಮಟ್ಟದಲ್ಲಿ ವಾಚ್‌ಟೀಮ್ : ಸಚಿವ ಯು.ಟಿ.ಖಾದರ್ – vishwanews24

ಮಂಗಳೂರು: ಕೃತಕ ಪನ್ನೀರ್, ಫುಡ್ ಕಲರ್‌, ಅಜಿನಮೊಟೊ ವಿರುದ್ಧ ಕ್ರಮ ಆಹಾರ ಸುರಕ್ಷತೆ ತಪಾಸಣೆಗೆ ತಾಲೂಕು ಮಟ್ಟದಲ್ಲಿ ವಾಚ್‌ಟೀಮ್ :…

9 hours ago

ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ ; ಸುಬ್ರಹ್ಮಣ್ಯ ರೋಡ್ ನಿಂದ ಮಂಗಳೂರಿಗೆ ಯಶಸ್ವಿಯಾಗಿ ತೆರಳಿದ ರೈಲು  – vishwanews24

ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ ; ಸುಬ್ರಹ್ಮಣ್ಯ ರೋಡ್ ನಿಂದ ಮಂಗಳೂರಿಗೆ ಯಶಸ್ವಿಯಾಗಿ ತೆರಳಿದ ರೈಲು  ಪುತ್ತೂರು: ಹಲವು…

9 hours ago