ರಾಜ್ಯದ ದುರಾಡಳಿತ ಖಂಡಿಸಿ ಕಾಪುವಿನ ಯುವಕರ ತಂಡ ಕಾಂಗ್ರೇಸ್ ಬಿಟ್ಟು ಬಿಜೆಪಿ ಸೇರ್ಪಡೆ.
ಪ್ರಧಾನಿ ನರೇಂದ್ರ ಮೋದಿಯ ಕಾರ್ಯ ವೈಖರಿ ಮೆಚ್ಚಿ ರಾಜ್ಯದಲ್ಲಿ ಕಾಂಗ್ರೆಸ್ನ ದುರಾಡಳಿತ ಖಂಡಿಸಿ ಕಾಪು ಕೈಪುಂಜಾಲಿನ ಯುವಕರ ತಂಡವೊಂದು ಕಾಪು ಪುರಸಭೆ ಬಿಜೆಪಿ ಅಧ್ಯಕ್ಷ ಸಂದೀಪ್ ಶೆಟ್ಟಿ ಹಾಗೂ ಯೋಗಿಶ್ ಪೂಜಾರಿ ಮುಂದಾಲತ್ವದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡಿದೆ.
ಕೈಪುಂಜಾಲಿನ ರವಿ ಬಿಂದಾಸ್, ಪ್ರಸಾದ್ ಪೂಜಾರಿ , ರಾಘವೇಂದ್ರ ಅಮೀನ್, ಸುರಜ್ ಪೂಜಾರಿ, ಚರಣ್ ಪೂಜಾರಿ, ವಿಲ್ಸನ್ ಸೋನ್ಸ್, ವಿವಿನ್ ಕ್ರಿಸ್ತೋಫರ್, ವಸಂತ್ ಕಲ್ಲಿಬೈಲು, ಪ್ರಭಾನಂದ ಮಾಬಿನ್, ಸ್ಯಾಮ್ಸನ್,ಕೆವಿನ್ ರಿಚರ್ಡ್ , ಕೆನ್ವಿತ್ ರಿಚರ್ಡ್ ಸೇರಿದಂತೆ ಮತ್ತಿತರರಿಗೆ ಪಕ್ಷದ ಧ್ವಜ ನೀಡಿ ಸೇರ್ಪಡೆಗೊಳಿಸಲಾಯಿತು.
ಮಧ್ಯಪ್ರದೇಶದ ಸಂಸದ ಹಾಗೂ ಕಾಪು ಚುನಾವಣಾ ಉಸ್ತುವಾರಿ ಗಣೇಶ್ ಸಿಂಗ್, ಬಿಜೆಪಿ ಜಿಲ್ಲಾಧ್ಯಕ್ಷ ಮಟ್ಟಾರು ರತ್ನಾಕರ್ ಹೆಗ್ಡೆ, ಕಾಪು ಕ್ಷೇತ್ರ ಅಧ್ಯಕ್ಷ ಪ್ರಕಾಶ್ ಶೆಟ್ಟಿ ಪಾದಬೆಟ್ಟು, ಗುರ್ಮೆ ಸುರೇಶ್ ಶೆಟ್ಟಿ . ಲಾಲಾಜಿ ಆರ್ ಮೆಂಡನ್, ಯಶ್ಪಾಲ್ ಸುವರ್ಣ, ಕುಯಿಲಾಡಿ ಸುರೇಶ್ ನಾಯಕ್, ಗೀತಾಂಜಲಿ ಸುವರ್ಣ. ಪುರಸಭಾ ಸದಸ್ಯ ಕಿರಣ್ ಆಳ್ವ ಉಪಸ್ಥಿತರಿದ್ದರು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…