ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಸಚಿವ ಸಂಪುಟಕ್ಕೆ ಮೊದಲ ಬಾರಿಗೆ 8 ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು. ಈ ಬೆನ್ನಲ್ಲೇ ಇಂದು ನೂತನ ಸಚಿವರಾಗಿ 24 ಮಂದಿ ಶಾಸಕರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಈ ಮೂಲಕ ಇಂದು 24 ಮಂದಿ ನೂತನ ಸಚಿವರು ಸಿದ್ದರಾಮಯ್ಯ ಸಂಪುಟ ಸೇರಿದ್ದಾರೆ.ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರತಿಜ್ಞಾವಿಧಿ ಬೋಧಿಸಿದರು.
ಇಂದು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ 24 ಮಂದಿ ಶಾಸಕರು
1) ಹೆಚ್ ಕೆ ಪಾಟೀಲ್
2) ಕೃಷ್ಣಭೈರೇಗೌಡ
3) ಎನ್ ಚೆಲುವರಾಯಸ್ವಾಮಿ
4) ಕೆ ವೆಂಕಟೇಶ್
5)ಡಾ.ಹೆಚ್ ಸಿ ಮಹದೇವಪ್ಪ
6)ಈಶ್ವರ್ ಖಂಡ್ರೆ
7)ಕೆ ಎನ್ ರಾಜಣ್ಣ
8)ದಿನೇಶ್ ಗುಂಡೂರಾವ್
9)ಶರಣಬಸಪ್ಪ ದರ್ಶನಾಪುರ್
10)ಶಿವಾನಂದ ಪಾಟೀಲ್
11)ತಿಮ್ಮಾಪುರ ರಾಮಪ್ಪ ಬಾಳಪ್ಪ
12)ಎಸ್ ಎಸ್ ಮಲ್ಲಿಕಾರ್ಜುನ್
13)ಶಿವರಾಜ ತಂಡರಗಿ
14)ಡಾ.ಶರಣಪ್ರಕಾಶ್ ರುದ್ರಪ್ಪ ಪಾಟೀಲ್
15)ಮಂಕಾಳ್ ವೈದ್ಯ
16)ಲಕ್ಷ್ಮೀ ಹೆಬ್ಬಾಳ್ಕರ್
17)ರಹೀಂ ಖಾನ್
18)ಡಿ.ಸುಧಾಕರ್
19)ಸಂತೋಷ್ ಎಸ್ ಲಾಡ್
20)ಎನ್ ಎಸ್ ಬೋಸರಾಜು
21)ಸುರೇಶ ಬಿಎಸ್
22)ಮಧು ಬಂಗಾರಪ್ಪ
23)ಡಾ.ಎಂ.ಸಿ ಸುಧಾಕರ್
24)ಬಿ.ನಾಗೇಂದ್ರ
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…