ರಾಜ್ಯದ ನೂತನ ಸಿಎಂ ‘ಸಿದ್ದರಾಮಯ್ಯ’, ಡಿ.ಕೆ ಶಿ- ಡಿಸಿಎಂ : ‘AICC’ ಯಿಂದ ಅಧಿಕೃತ ಘೋಷಣೆ – Vishwanews24

Featured, ರಾಷ್ಟ್ರ ನ್ಯೂಸ್

ರಾಜ್ಯದ ನೂತನ ಸಿಎಂ ‘ಸಿದ್ದರಾಮಯ್ಯ’, ಡಿ.ಕೆ ಶಿವಕುಮಾರ್ ಡಿಸಿಎಂ : ‘AICC’ ಯಿಂದ ಅಧಿಕೃತ ಘೋಷಣೆ

ನವದೆಹಲಿ : ಕರ್ನಾಟಕದ ನೂತನ ಮುಖ್ಯಮಂತ್ರಿ ಆಗಿ ‘ಸಿದ್ದರಾಮಯ್ಯ’, ಉಪಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಆಯ್ಕೆ ಆಗಿದ್ದಾರೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್ ಘೋಷಣೆ ಮಾಡಿದ್ದಾರೆ.

ಇಂದು ದೆಹಲಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್ ಕರ್ನಾಟಕದ ನೂತನ ಮುಖ್ಯಮಂತ್ರಿ ಆಗಿ ‘ಸಿದ್ದರಾಮಯ್ಯ’ ಆಯ್ಕೆ ಆಗಿದ್ದಾರೆ, ಉಪಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್ ಘೋಷಣೆ ಮಾಡಿದ್ದಾರೆ.

ರಾಜ್ಯದಲ್ಲಿ ಕಾಂಗ್ರೆಸ್ ಗೆಲುವಿನ ಕ್ರೆಡಿಟ್ ಸೋನಿಯಾ ಗಾಂಧಿ, ರಾಹುಲ್ ಗಾಂ, ಪ್ರಿಯಾಂಕಾ ಗಾಂಧಿ ಸೇರಿದಂತೆ ಎಲ್ಲಾ ಕಾಂಗ್ರೆಸ್ ನಾಯಕರಿಗೆ ಸಲ್ಲುತ್ತದೆ ಎಂದು ದೆಹಲಿಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್ ಹೇಳಿದ್ದಾರೆ.

ಪುತ್ತೂರು : ಅರುಣಣ್ಣ ಠಾಣೆಗೆ ಬರದೇ ಇರುತ್ತಿದ್ದರೆ ಲಾಕಪ್ ಡೆತ್ ಆಗುತ್ತಿತ್ತು : ಹಲ್ಲೆಗೊಳಗಾದ ಕಾರ್ಯಕರ್ತರು – Vishwanews24

Leave a Reply