ಹಾವೇರಿ : ಬಡ ರೈತ ಮಹಿಳೆಯರಿಗೆ ಪ್ರತಿ ತಿಂಗಳು 1 ಸಾವಿರ ರೂ. ನೀಡುವ ಯೋಜನೆ ಜಾರಿಗೆ ತರಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.
ಹಾವೇರಿಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಕೇಂದ್ರ ಹಾಗೂ ರಾಜ್ಯ ಪುರಸ್ಕೃತ ಯೋಜನೆಗಳ ಫಲಾನುಭವಿಗಳ ಸಮಾವೇಶ ಉದ್ಘಾಟಿಸಿ ಮಾತನಾಡಿದ ಸಿಎಂ ಬೊಮ್ಮಾಯಿ, ರೈತರಿಗೆ ಮುಂಗಾರು ಹಂಗಾಮಿನಲ್ಲಿ ಬಿತ್ತನೆ ಭೀಜಕ್ಕೆ 10 ಸಾವಿರ ರೂ. ನೆರವು ನೀಡುವ ಯೋಜನೆ ಜಾರಿಗೆ ತರಲಾಗಿದೆ. ರಾಜ್ಯದಲ್ಲಿ 67 ಲಕ್ಷ ರೈತರಿಗೆ ಈ ಲಾಭ ದೊರಕಿಸಿ ಕೊಡಲಾಗುವುದು. ರೈತರಿಗೆ ಮೊಟ್ಟ ಮೊದಲ ಬಾರಿಗೆ ವಿಮೆ ಜಾರಿಗೆ ತರಲಾಗಿದೆ ಎಂದು ಹೇಳಿದ್ದಾರೆ.
ಉತ್ತರ ಕರ್ನಾಟಕದ ಅಭಿವೃದ್ಧಿಗಾಗಿ ಅಭಿವೃದ್ಧಿ ಮಂಡಳಿ ಸ್ಥಾಪನೆ ಮಾಡಲಾಗುವುದು. ಈ ಭಾಗದ ಮೆಗಾ ಯೋಜನೆಗಳನ್ನು ಈ ಮಂಡಳಿ ಮೂಲಕ ಅನುಷ್ಠಾನಗೊಳಿಸಲಾಗುವುದು ಎಂದು ತಿಳಿಸಿದ್ದಾರೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…