ಬೆಂಗಳೂರು: ರಾಜ್ಯದಲ್ಲಿ ವರಮಹಾಲಕ್ಷ್ಮಿ ಹಬ್ಬದ ತಯಾರಿಯಲ್ಲಿ ಗೃಹಿಣಿಯರು ನಿರತರಾಗಿದ್ದಾರೆ. ಹಬ್ಬ ಸಮೀಸುತ್ತಿದ್ದಂತೆ ಖರ್ಚುವೆಚ್ಚಗಳು ಅಧಿಕವಾಗಿವೆ. ಹಾಗಂತ ಹಬ್ಬ ಆಚರಣೆ ಮಾಡದೇ ಇರಲು ಸಾಧ್ಯವಿಲ್ಲ. ಈ ವೇಳೆ ರಾಜ್ಯ ಸರ್ಕಾರ ಗೃಹಿಣಿಯರಿಗೆ ಸಿಹಿ ಸುದ್ದಿ ನೀಡಲು ನಿರ್ಧರಿಸಿದೆ.
ನಾಳೆ ಶ್ರಾವಣ ಶುಕ್ರವಾರದ ವರಮಹಾಲಕ್ಷ್ಮಿ ಹಬ್ಬಕ್ಕೆ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ಖಾತೆಗೆ ಹಣ ಪಾವತಿಯಾಗಲಿದೆ ಎಂದು ಹೇಳಲಾಗಿದೆ.
2025-26 ನೇ ಸಾಲಿನ ಮೂರನೇ ಕಂತಿನ ಎರಡು ಸಾವಿರ ರೂಪಾಯಿಯನ್ನು ಅರ್ಹ ಮಹಿಳೆಯರ ಬ್ಯಾಂಕ್ ಖಾತೆಗೆ ಎರಡು ಮೂರು ದಿನದಲ್ಲಿ ಜಮಾ ಮಾಡಲಾಗುವುದು. ರಾಜ್ಯದ 1.24 ಕೋಟಿ ಮಹಿಳೆಯರ ಖಾತೆಗೆ ಮೂರನೇ ಕಂತಿನ ಹಣ ಜಮಾ ಆಗಲಿದ್ದು, ನಾಲ್ಕು ಮತ್ತು ಐದನೇ ಕಂತಿನ ಹಣ ಬಾಕಿ ಉಳಿಯಲಿದೆ.
ಮಂಗಳೂರು : ಸ್ಕೂಟರ್ ಗೆ ಕಾರು ಡಿಕ್ಕಿ ; ಸವಾರ ಮೃತ್ಯು ಮಂಗಳೂರು: ಸ್ಕೂಟರ್ ಗೆ ಕಾರು ಡಿಕ್ಕಿ ಹೊಡೆದ…
ಹೋಟೆಲ್ ಬಳಿಕ ಇದೀಗ ಹಾಸ್ಟೆಲ್ಗಳಲ್ಲಿ ಆಹಾರ ತಪಾಸಣೆಗೆ ಖಾದರ್ ಸೂಚನೆ ಬೆಂಗಳೂರು: ಹೋಟೆಲ್ ರೇಡ್ ಬಳಿಕ ಇದೀಗ ಹಾಸ್ಟೆಲ್ಗಳಲ್ಲಿ ಆಹಾರ…
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…