ಬೆಂಗಳೂರು : ರಾಜ್ಯದ ಮೈತ್ರಿ ಸರ್ಕಾರಕ್ಕೆ ಬಹುಮತವಿದೆ. ಸಮಯ ಬಂದಾಗ ಸಿಎಂ ಕುಮಾರಸ್ವಾಮಿ ಬಹುಮತ ಸಾಬೀತು ಮಾಡುತ್ತಾರೆ ಎಂದು ಜೆಡಿಎಸ್ ಪರಿಷತ್ ಸದಸ್ಯ ಶ್ರೀಕಂಠೇಗೌಡ ಹೇಳಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರಕ್ಕೆ ಬಹುಮತ ಇದೆ. ಅಗತ್ಯ ಬಿದ್ದಾಗ ಸಿಎಂ ಬಹುಮತ ಸಾಬೀತು ಮಾಡುತ್ತಾರೆ. ಅಧಿವೇಶನದಲ್ಲಿ ರಾಜ್ಯಪಾಲರು ಸುಮ್ಮನೆ ಹಸ್ತಕ್ಷೇಪ ಮಾಡಬಾರದು. ಬಹುಮತ ಪ್ರಕ್ರಿಯೆ ಪ್ರಾರಂಭ ಆಗಿದೆ ಎಂದರು.
ಬಿಜೆಪಿ ಬಳಿ ಬಹುಮತ ಇದ್ದರೆ ಯಾಕೆ ಆತಂಕ ಪಡಬೇಕು. ಶಾಸಕರ ರಾಜೀನಾಮೆ ಇನ್ನೂ ಅಂಗೀಕಾರ ಆಗಿಲ್ಲ. ವಿಪ್ ಬಗ್ಗೆಯೇ ಗೊಂದಲ ಇದೆ. ಇದರ ನಿವಾರಣೆ ಆಗಬೇಕು. ಸರ್ಕಾರಕ್ಕೆ ಬಹುಮತ ಇದೆ. ಮತ್ತೆ ಬಹುಮತ ಸಾಬೀತು ಮಾಡುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…