ಬೆಂಗಳೂರು : ರೈತರು/ಸಹಕಾರಿ ಕುಟುಂಬಗಳಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಯಶಸ್ವಿನಿ ಯೋಜನೆಯನ್ನು ಪರಿಷ್ಕರಿಸಿ ಮರು ಜಾರಿಗೊಳಿಸಿ ಆದೇಶ ಹೊರಡಿಸಿದ್ದು, ಇಂದಿನಿಂದ ಯಶಸ್ವಿನಿ ಆರೋಗ್ಯ ವಿಮೆಯ ನೋಂದಣಿ ಆರಂಭವಾಗಲಿದೆ.
ರಾಜ್ಯ ಸರ್ಕಾರದ ಯಶಸ್ವಿನಿ ಯೋಜನೆ ಜನವರಿ 1 ರಿಂದ ಜಾರಿಗೆ ಬರಲಿದ್ದು, ರಾಜ್ಯದ ಸಹಕಾರ ಸಂಘಗಳ ಸದಸ್ಯರು ಹಾಗೂ ಅವರ ಕುಟುಂಬ ಸದಸ್ಯರಿಗೆ ಯಶಸ್ವಿನಿ ಯೋಜನೆಯ ಲಾಭ ದೊರೆಯಲಿದೆ.
ವಿಟ್ಲ: ವಿವಾಹಿತ ಮಹಿಳೆ ನಾಪತ್ತೆ – Vishwanews24
ರಾಜ್ಯದ ಸಹಕಾರಿ ಸಂಘದ ಸದಸ್ಯರು ತಮ್ಮ ಸಹಕಾರಿ ಸಂಘಗಳ ಮೂಲಕ ನಿಗದಿತ ಶುಲ್ಕ ಪಾವತಿಸಿ ನೋಂದಣಿ ಮಾಡಿಕೊಳ್ಳಬೇಕು. ನೋಂದಣಿ ಮಾಡಿಕೊಂಡ ನಂತರ ಸಹಕಾರಿಗಳು ಮತ್ತು ಅವರ ಕುಟುಂಬ ಸದಸ್ಯರಿಗೆ ಯಶಸ್ವಿನಿ ಯೋಜನೆಯ ನೆಟ್ ವರ್ಕ್ ವ್ಯಾಪ್ತಿಯ ಯಾವುದೇ ಆಸ್ಪತ್ರೆಯಲ್ಲಿ ವಾರ್ಷಿಕ ಗರಿಷ್ಠ 5 ಲಕ್ಷ ರೂ.ವರೆಗೆ ಚಿಕಿತ್ಸೆ ಪಡೆಯಬಹುದು. ಸದಸ್ಯರಿಗೆ 2023 ರ ಜನವರಿ 1 ರಿಂದ ಡಿಸೆಂಬರ್ 31 ರವರೆಗೆ ಜಾರಿಯಲ್ಲಿರುತ್ತದೆ. ಈ ಅವಧಿ ನಂತರ ಮತ್ತೆ ಶುಲ್ಕ ಪಾವತಿಸಿ ನೋಂದಣಿ ಮಾಡಿಕೊಳ್ಳಬೇಕಾಗುತ್ತದೆ.
ಕನ್ನಡ ಭಾಷೆಯನ್ನು ಉಳಿಸಿ ಬೆಳೆಸುತ್ತಲೇ ಇತರ ಭಾಷೆಯನ್ನು ಉಳಿಸೋಣ : ಸುನೀಲ್ ಕುಮಾರ್ – Vishwanews24
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…