ಚಿತ್ರದುರ್ಗ : ರಾಜ್ಯ ಸರ್ಕಾರವು ರೈತ ಸಮುದಾಯಕ್ಕೆ ಮತ್ತೊಂದು ಭರ್ಜರಿ ಸಿಹಿಸುದ್ದಿ ನೀಡಿದ್ದು, ದೇಶದಲ್ಲೇ ಮೊದಲ ಬಾರಿಗೆ ರೈತರು ಬಳಸುವ ಡೀಸೆಲ್ ಮೇಲೆ ಪ್ರತಿ ಲೀಟರ್ ಗೆ 20 ರೂ. ಸಬ್ಸಿಡಿ ನೀಡಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ.
ಚಿತ್ರದುರ್ಗದ ಮುರುಘಾಮಠದಲ್ಲಿ ಆಯೋಜಿಸಿದ್ದ ಕೃಷಿ ಮತ್ತು ಕೈಗಾರಿಕೆ ಮೇಳ ಉದ್ಘಾಟಿಸಿ ಮಾತನಾಡಿದ ಸಚಿವ ಬಿ.ಸಿ.ಪಾಟೀಲ್, ಭಾರತದಲ್ಲೇ ಮೊದಲ ಬಾರಿಗೆ ರೈತರು ಬಳಸುವ ಡೀಸೆಲ್ ಮೇಲೆ ಪ್ರತಿ ಲೀಟರ್ ಗೆ 20 ರೂ. ಸಬ್ಸಿಡಿ ನೀಡಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಯಡಿಯೂರಪ್ಪ ಸಿಎಂ ಆಗಿದ್ದ ಸಂದರ್ಭದಲ್ಲಿ ರೈತರು ಬಳಸುವ ಡೀಸೆಲ್ ಗೆ ಸಬ್ಸಿಡಿ ನೀಡಲು ಸಮ್ಮತಿಸಿದ್ದರು. ಆದರೆ ಕೊರೊನಾ ಕಾರಣದಿಂದಾಗಿ ಇದು ಸಾಧ್ಯವಾಗಿರಲಿಲ್ಲ.
ರೈತರು ಬಳಸುವ ಡೀಸೆಲ್ ಮೇಲೆ ಪ್ರತಿ ಲೀಟರ್ ಗೆ 20 ರೂ. ಸಬ್ಸಿಡಿ ನೀಡುವ ಕುರಿತಂತೆ ಸಿಎಂ ಬಸವರಾಜ ಬೊಮ್ಮಾಯಿ ಸಕಾರಾತ್ಮಕ ನಿಲುವು ತೋರಿದ್ದಾರೆ. ಹೀಗಾಗಿ ಈ ಯೋಜನೆ ಶೀಘ್ರವೇ ಜಾರಿಯಾಲಿದೆ ಎಂದು ಹೇಳಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…