ಚಿತ್ರದುರ್ಗ : ರಾಜ್ಯ ಸರ್ಕಾರವು ರೈತ ಸಮುದಾಯಕ್ಕೆ ಮತ್ತೊಂದು ಭರ್ಜರಿ ಸಿಹಿಸುದ್ದಿ ನೀಡಿದ್ದು, ದೇಶದಲ್ಲೇ ಮೊದಲ ಬಾರಿಗೆ ರೈತರು ಬಳಸುವ ಡೀಸೆಲ್ ಮೇಲೆ ಪ್ರತಿ ಲೀಟರ್ ಗೆ 20 ರೂ. ಸಬ್ಸಿಡಿ ನೀಡಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ.
ಚಿತ್ರದುರ್ಗದ ಮುರುಘಾಮಠದಲ್ಲಿ ಆಯೋಜಿಸಿದ್ದ ಕೃಷಿ ಮತ್ತು ಕೈಗಾರಿಕೆ ಮೇಳ ಉದ್ಘಾಟಿಸಿ ಮಾತನಾಡಿದ ಸಚಿವ ಬಿ.ಸಿ.ಪಾಟೀಲ್, ಭಾರತದಲ್ಲೇ ಮೊದಲ ಬಾರಿಗೆ ರೈತರು ಬಳಸುವ ಡೀಸೆಲ್ ಮೇಲೆ ಪ್ರತಿ ಲೀಟರ್ ಗೆ 20 ರೂ. ಸಬ್ಸಿಡಿ ನೀಡಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಯಡಿಯೂರಪ್ಪ ಸಿಎಂ ಆಗಿದ್ದ ಸಂದರ್ಭದಲ್ಲಿ ರೈತರು ಬಳಸುವ ಡೀಸೆಲ್ ಗೆ ಸಬ್ಸಿಡಿ ನೀಡಲು ಸಮ್ಮತಿಸಿದ್ದರು. ಆದರೆ ಕೊರೊನಾ ಕಾರಣದಿಂದಾಗಿ ಇದು ಸಾಧ್ಯವಾಗಿರಲಿಲ್ಲ.
ರೈತರು ಬಳಸುವ ಡೀಸೆಲ್ ಮೇಲೆ ಪ್ರತಿ ಲೀಟರ್ ಗೆ 20 ರೂ. ಸಬ್ಸಿಡಿ ನೀಡುವ ಕುರಿತಂತೆ ಸಿಎಂ ಬಸವರಾಜ ಬೊಮ್ಮಾಯಿ ಸಕಾರಾತ್ಮಕ ನಿಲುವು ತೋರಿದ್ದಾರೆ. ಹೀಗಾಗಿ ಈ ಯೋಜನೆ ಶೀಘ್ರವೇ ಜಾರಿಯಾಲಿದೆ ಎಂದು ಹೇಳಿದ್ದಾರೆ.
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…