ಬೆಂಗಳೂರು: ಕೆ ಎಸ್ ಆರ್ ಟಿ ಸಿಯಿಂದ 2022ನೇ ಸಾಲಿಗೆ ವಿಕಲಚೇತನರಿಂದ ರಿಯಾಯಿತಿ ದರದ ಬಸ್ ಪಾಸ್ ಗಾಗಿ ಅರ್ಜಿಯನ್ನು ಆಹ್ವಾನಿಸಿದೆ.
ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವಂತ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು , 2022ನೇ ಸಾಲಿಗೆಗಾಗಿ ದಿನಾಂಕ 01-01-2022 ರಿಂದ 31-12-2022ರವೆರೆಗೆ ಮಾನ್ಯತೆ ಇರುವಂತೆ ವಿಕಲಚೇತನರಿಗೆ ಬಸ್ ಪಾಸ್ ವಿತರಿಸಬೇಕಿದೆ.
ಹೀಗಾಗಿ ಬಸ್ ಪಾಸ್ ಗಾಗಿ ಅರ್ಜಿಯನ್ನು ಆಹ್ವಾನಿಸಿರೋದಾಗಿ ತಿಳಿಸಿದೆ.
ವಿಕಲಚೇತನರು ರಿಯಾಯಿತಿದರದ ಬಸ್ ಪಾಸ್ ಗಾಗಿ ಸೇವಾಸಿಂಧು ಪೋರ್ಟಲ್ ಮುಖಾಂತರ ಅರ್ಜಿಯನ್ನು ಸಲ್ಲಿಸಬೇಕು. 2021ನೇ ಸಾಲಿನಲ್ಲಿ ವಿತರಿಸಲಾಗಿರುವ ಮತ್ತು ದಿನಾಂಕ 31-12-2021ರವರೆಗೆ ಮಾನ್ಯತೆ ಇರೋ ಬಸ್ ಪಾಸ್ ಗಳನ್ನು ದಿನಾಂಕ 28-02-2022ರವರೆಗೆ ಮಾತ್ಯತೆ ಮಾಡಲಾಗುವುದು ಎಂದು ಹೇಳಿದೆ.
ದಿನಾಂಕ 17-01-2022ರಿಂದ ಹೊಸ ಬಸ್ ಪಾಸ್ ವಿತರಿಸಲಾಗುತ್ತದೆ. ನವೀಕರಣ ಮತ್ತು ನೂತನ ಪಾಸುಗಳಿಗೆ ರೂ.660 ಶುಲ್ಕವನ್ನು ನಿಗದಿಪಡಿಸಲಾಗಿದೆ. ಇದನ್ನು ನಗದಾಗಿ ಇಲ್ಲವೇ ಡಿಡಿ ಮೂಲಕ ಪಾವತಿಸಬಹುದಾಗಿದೆ ಎಂದು ತಿಳಿಸಿದೆ.
ದಿನಾಂಕ 28-02-2022ರವರೆಗೆ 2021ನೇ ಸಾಲಿನಲ್ಲಿ ವಿತರಿಸಲಾಗಿರುವ ವಿಕಲಚೇತನರ ಪಾಸುಗಳ ನವೀಕರಣಕ್ಕಾಗಿ ಅವಕಾಶ ಕಲ್ಪಿಸಲಾಗಿದೆ. ಅದರಕ್ಕೂ ಮುನ್ನವೇ ವಿಕಲಚೇತನರು ಸೇವಾ ಸಿಂಧು ಪೋರ್ಟಲ್ ನಲ್ಲಿ ಹೊಸ ಹಾಗೂ ನವೀಕೃತ ರಿಯಾಯಿತಿ ದರದ ಬಸ್ ಪಾಸ್ ಗೆ ಅರ್ಜಿ ಸಲ್ಲಿಸಿ ಪಡೆಯುವಂತೆ ಕೆ ಎಸ್ ಆರ್ ಟಿ ಸಿ ತಿಳಿಸಿದೆ.
ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…
ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…
ಟ್ರ್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…
ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್ಗೆ ಬಿಟ್ಟ ವಿಚಾರ.…
ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…
ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…