ಬೆಂಗಳೂರು : ಶಿಕ್ಷಣ ಇಲಾಖೆಯು ರಾಜ್ಯದ ಶಾಲಾ ಮಕ್ಕಳ ಬಿಸಿಯೂಟ ಸಮಯದ ಬದಲಾವಣೆ ಮಾಡಿಕೊಳ್ಳುವಂತೆ ಸೂಚನೆ ನೀಡಿದ್ದು, 1-5 ನೇ ತರಗತಿ ಮಕ್ಕಳಿಗೆ ಮಧ್ಯಾಹ್ನ 1 ಗಂಟೆಯಿಂದ 1.45 ರವರೆಗೆ ಬಿಸಿಯೂಟ ವಿತರಿಸಲು ಸೂಚನೆ ನೀಡಿದೆ.
ಶಾಲೆಗಳಲ್ಲಿ ಎಲ್ಲಾ ಮಕ್ಕಳನ್ನು ಒಟ್ಟಿಗೆ ಸಾಲಾಗಿ ನಿಲ್ಲಿಸಿ ಆಹಾರ ವಿತರಿಸುವುದು ಹಾಗೂ ಕಡಿಮೆ ಸಮಯದಲ್ಲಿ ಊಟ ಸ್ವೀಕರಿಸುವುದು, ತಟ್ಟೆ-ಲೋಟ ತೊಳೆಯುವಾಗ ನೂಕನುಗ್ಗಲು ತಡೆಗಟ್ಟಬೇಕಾಗಿದೆ. ಈ ಹಿನ್ನೆಲೆಯಲ್ಲಿ 1 ರಿಂದ 5 ನೇ ತರಗತಿ ಮಕ್ಕಳಿಗೆ 1 ಗಂಟೆಯಿಂದ 1.45 ರವರೆಗೆ, 6 ರಿಂದ 10 ನೇ ತರಗತಿ ಮಕ್ಕಳಿಗೆ 2 ರಿಂದ 2.45 ರವರೆಗೆ ಬಿಸಿಯೂಟ ವಿತರಿಸಲು ಶಿಕ್ಷಣ ಇಲಾಖೆ ಆಯುಕ್ತರು ಸೂಚನೆ ನೀಡಿದ್ದಾರೆ.
ಇನ್ನು ರಾಜ್ಯ ಸರ್ಕಾರದ ಮೌಲ್ಯಮಾಪನ ಪ್ರಾಧಿಕಾರ ಮತ್ತು ಸಾಮಾಜಿಕ ಪರಿಶೋಧನಾ ನಿರ್ದೇಶನಾಲಯವು ಶಾಲೆಗಳಲ್ಲಿ ಮಧ್ಯಾಹ್ನ ಉಪಹಾರ ಯೋಜನೆ ಮತ್ತು ಕ್ಷೀರಭಾಗ್ಯ ಯೋಜನೆಯ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಮಾಡಿರುವ ವಿವಿಧ 20 ಶಿಫಾರಸುಗಳನ್ನು ಮಾಡಿದೆ.
ಬಿಜೆಪಿ ಕಾಂಗ್ರೆಸ್ ಪಾರ್ಟಿನ ಟ್ರ್ಯಾಪ್ ಮಾಡೋದಕ್ಕೆ ತಯಾರಿ ಮಾಡ್ತಿದ್ದಾರೆ .. ಬಿಜೆಪಿಯವರ ಮೇಲೆಲ್ಲೂ ಕೂಡ ED ದಾಳಿ ಮಾಡುತ್ತಿಲ್ಲ ವಂದೇ ಮಾತರಂ…
ಮಹಾರಾಷ್ಟ್ರ : ಟ್ರಕ್ ಮತ್ತು ಪಿಕಪ್ ನಡುವೆ ಭೀಕರ ಅಪಘಾತ ; ಮೂವರು ಮಕ್ಕಳು ಸೇರಿ 8 ಮಂದಿ ದುರ್ಮರಣ…
ಪೋಪ್ ಲಿಯೋ XIV ಅವರನ್ನು ಭೇಟಿಯಾದ ಉಡುಪಿ ಬಿಷಪ್ ಲೆಸ್ಲಿ ಸಿ ಡಿಸೋಜಾ ಉಡುಪಿ: ಉಡುಪಿ ಕಥೊಲಿಕ್ ಧರ್ಮಪ್ರಾಂತ್ಯದ ನೂತನ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬ್ಯಾಂಕ್ ನೌಕರರ ಮುಷ್ಕರ ಉಡುಪಿ: ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಬ್ಯಾಂಕ್ ನೌಕರರ ಸಂಘಟನೆಗಳು…
ಉಡುಪಿ : ಗಣೇಶೋತ್ಸವ ಸಮಿತಿ ಸದಸ್ಯರ ಪೂರ್ವಭಾವಿ ಸಭೆ ಉಡುಪಿ : ಟೌನ್ ಹಾಲ್ನಲ್ಲಿ ಪೊಲೀಸ್ ಇಲಾಖೆ ಹಾಗೂ ಜಿಲ್ಲಾಡಳಿತದ ಜಂಟಿ…
ಬೆಳ್ತಂಗಡಿ : ಬಾವಿಗೆ ಹಾರಿ ಯುವತಿ ಆತ್ಮಹತ್ಯೆ ಬೆಳ್ತಂಗಡಿ : ಪುದುವೆಟ್ಟು ಗ್ರಾಮದ ಮಿಯಾರು ನಿವಾಸಿ ಯುವತಿಯೊಬ್ಬಳು ಮನೆಯ ಬಾವಿಗೆ…