Featured

ರಾಜ್ಯದ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ : ರಾಜ್ಯ ಸರ್ಕಾರ ದಿಂದ ‘ಆರೋಗ್ಯ ಭಾಗ್ಯ ಯೋಜನೆ’ -Vishwanews24

ಬೆಂಗಳೂರು:ರಾಜ್ಯದ ಎಲ್ಲಾ ಸರ್ಕಾರಿ‌ ನೌಕರರಿಗೂ ‘ಆರೋಗ್ಯ ಭಾಗ್ಯ ಯೋಜನೆ‘ ಸೌಲಭ್ಯ ಒದಗಿಸಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸರ್ಕಾರ ನಿರ್ಧರಿಸಿದೆ.

ರಾಜ್ಯ ಸರ್ಕಾರಿ‌ ನೌಕರರು ಚಿಕಿತ್ಸೆ ಪಡೆದ ವೆಚ್ಚದ ಮರುಪಾವತಿ ವಿಳಂಬವಾಗುತ್ತಿತ್ತು. ಅನುದಾನದ ಕೊರತೆ ಹಿನ್ನಲೆ ವೈದ್ಯಕೀಯ ಚಿಕಿತ್ಸೆ ವೆಚ್ಚದ ಮರುಪಾವತಿ ಪಡೆಯೋದು ಸಾಧ್ಯವಾಗುತ್ತಿರಲಿಲ್ಲ. ಹೀಗಾಗಿ ಮರುಪಾವತಿ ವೆಚ್ಚದ ನಿಯಮಗಳಲ್ಲಿ ಬದಲಾವಣೆ ತರಬೇಕು ಎಂದು ಕರ್ನಾಟಕ ಸರ್ಕಾರಿ‌ ನೌಕರರ ಸಂಘ ಮನವಿ‌ ಮಾಡಿತ್ತು.

ಪೋಲೀಸ್ ಇಲಾಖೆಗೆ ಈಗಾಗಲೇ ಆರೋಗ್ಯ ಭಾಗ್ಯ ಯೋಜನೆಯ ಪ್ರಯೋಜನೆ ಸಿಗುತ್ತಿದೆ. ಅದನ್ನು ರಾಜ್ಯದ ಎಲ್ಲಾ ಸರ್ಕಾರಿ ನೌಕರರಿಗೆ ವಿಸ್ತರಣೆ ಮಾಡಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಲಾಗಿತ್ತು.

ಅದರಂತೆ 15 ಲಕ್ಷಕ್ಕೂ ಅಧಿಕ ಸರಕಾರಿ ನೌಕರರಿಗೆ ಪ್ರಯೋಜನವಾಗಲಿದೆ.

ರಾಜ್ಯ ಸರಕಾರಿ ನೌಕರರು ಹಾಗೂ ಅವರ ಕುಟುಂಬ ವರ್ಗದವರ ಚಿಕಿತ್ಸೆ ಮತ್ತು ವೈದ್ಯ ವೆಚ್ಚ ಪಾವತಿಸಲು ವರ್ಷಗಟ್ಟಲೇ ವಿಳಂಬವಾಗುತ್ತಿದೆ. ಈ ಹಿನ್ನೆಲೆಯಲ್ಲಿ ನಿಯಮ ಪರಿವರ್ತನೆ ಮಾಡಬೇಕೆಂದು ಸರಕಾರಿ ನೌಕರರ ಸಂಘ ಮನವಿ ಮಾಡಿತ್ತು. ಹಾಗಾಗಿ ಆರೋಗ್ಯ ಭಾಗ್ಯವನ್ನು ಎಲ್ಲ ಸರಕಾರಿ ನೌಕರರಿಗೂ ವಿಸ್ತರಿಸಲು ನಿರ್ಧರಿಸಲಾಗಿದೆ.

Vishwa News 24

Recent Posts

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

21 hours ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

21 hours ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

22 hours ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

22 hours ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

24 hours ago

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ – vishwanews24

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…

24 hours ago