ಬೆಂಗಳೂರು:ರಾಜ್ಯದ ಎಲ್ಲಾ ಸರ್ಕಾರಿ ನೌಕರರಿಗೂ ‘ಆರೋಗ್ಯ ಭಾಗ್ಯ ಯೋಜನೆ‘ ಸೌಲಭ್ಯ ಒದಗಿಸಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸರ್ಕಾರ ನಿರ್ಧರಿಸಿದೆ.
ರಾಜ್ಯ ಸರ್ಕಾರಿ ನೌಕರರು ಚಿಕಿತ್ಸೆ ಪಡೆದ ವೆಚ್ಚದ ಮರುಪಾವತಿ ವಿಳಂಬವಾಗುತ್ತಿತ್ತು. ಅನುದಾನದ ಕೊರತೆ ಹಿನ್ನಲೆ ವೈದ್ಯಕೀಯ ಚಿಕಿತ್ಸೆ ವೆಚ್ಚದ ಮರುಪಾವತಿ ಪಡೆಯೋದು ಸಾಧ್ಯವಾಗುತ್ತಿರಲಿಲ್ಲ. ಹೀಗಾಗಿ ಮರುಪಾವತಿ ವೆಚ್ಚದ ನಿಯಮಗಳಲ್ಲಿ ಬದಲಾವಣೆ ತರಬೇಕು ಎಂದು ಕರ್ನಾಟಕ ಸರ್ಕಾರಿ ನೌಕರರ ಸಂಘ ಮನವಿ ಮಾಡಿತ್ತು.
ಪೋಲೀಸ್ ಇಲಾಖೆಗೆ ಈಗಾಗಲೇ ಆರೋಗ್ಯ ಭಾಗ್ಯ ಯೋಜನೆಯ ಪ್ರಯೋಜನೆ ಸಿಗುತ್ತಿದೆ. ಅದನ್ನು ರಾಜ್ಯದ ಎಲ್ಲಾ ಸರ್ಕಾರಿ ನೌಕರರಿಗೆ ವಿಸ್ತರಣೆ ಮಾಡಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಲಾಗಿತ್ತು.
ಅದರಂತೆ 15 ಲಕ್ಷಕ್ಕೂ ಅಧಿಕ ಸರಕಾರಿ ನೌಕರರಿಗೆ ಪ್ರಯೋಜನವಾಗಲಿದೆ.
ರಾಜ್ಯ ಸರಕಾರಿ ನೌಕರರು ಹಾಗೂ ಅವರ ಕುಟುಂಬ ವರ್ಗದವರ ಚಿಕಿತ್ಸೆ ಮತ್ತು ವೈದ್ಯ ವೆಚ್ಚ ಪಾವತಿಸಲು ವರ್ಷಗಟ್ಟಲೇ ವಿಳಂಬವಾಗುತ್ತಿದೆ. ಈ ಹಿನ್ನೆಲೆಯಲ್ಲಿ ನಿಯಮ ಪರಿವರ್ತನೆ ಮಾಡಬೇಕೆಂದು ಸರಕಾರಿ ನೌಕರರ ಸಂಘ ಮನವಿ ಮಾಡಿತ್ತು. ಹಾಗಾಗಿ ಆರೋಗ್ಯ ಭಾಗ್ಯವನ್ನು ಎಲ್ಲ ಸರಕಾರಿ ನೌಕರರಿಗೂ ವಿಸ್ತರಿಸಲು ನಿರ್ಧರಿಸಲಾಗಿದೆ.
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…
ಪರಪ್ಪನ ಅಗ್ರಹಾರ ಕಾರಾಗೃಹದ ಮೇಲೆ ಸಿಸಿಬಿ ದಾಳಿ ಮಾಡಿಸಿದ್ದು ನಾನೇ .. ಜೈಲಿನಲ್ಲಿನ ಕೆಲವು ಅಧಿಕಾರಿಗಳು ತಮ್ಮ ಹಳೆಯ ಚಾಳಿ…
ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ 8ನೇ ತರಗತಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ…
ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಮಾರಾಟ ನಿಷೇಧ ಬೆಂಗಳೂರು: ಕರ್ನಾಟಕ ಸರ್ಕಾರವು ತಂಬಾಕು ಮತ್ತು ನಿಕೋಟಿನ್ ಹೊಂದಿರುವ…
ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಅಣ್ಣಾಮಲೈ ಉಡುಪಿ: ಮಾಜಿ ಐಪಿಎಸ್ ಅಧಿಕಾರಿ…