ಬೆಂಗಳೂರು: ರಾಜ್ಯದ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ ಉಪನ್ಯಾಸಕರ ಹುದ್ದೆಗಳಿಗೆ ಅತಿಥಿ ಉಪನ್ಯಾಸಕರ ನೇಮಕಕ್ಕೆ ಸರ್ಕಾರ ಆದೇಶ ಹೊರಡಿಸಿದೆ.
2022-23ನೇ ಶೈಕ್ಷಣಿಕ ಸಾಲಿಗೆ ಅನ್ವಯವಾಗುವಂತೆ ಸರ್ಕಾರಿ ಪಿಯುಸಿ ಕಾಲೇಜುಗಳಲ್ಲಿ ಖಾಲಿ ಇರುವ ಉಪನ್ಯಾಸಕರ ಹುದ್ದೆಗಳಿಗೆ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳುವುದಕ್ಕೆ ಸರ್ಕಾರ ಸೂಚಿಸಿದೆ.
3708 ಅತಿಥಿ ಉಪನ್ಯಾಸಕರ ನೇಮಕಕ್ಕೆ ಗ್ರೀನ್ ಸಿಗ್ನಲ್ ಕೊಟ್ಟಿದೆ. 2022-23ನೇ ಶೈಕ್ಷಣಿಕ ಸಾಲಿನಲ್ಲಿ ಬಡ್ತಿ, ವಯೋನಿವೃತ್ತಿ, ನಿಧನ ಹಾಗೂ ಇತರೆ ಕಾರಣಗಳಿಂದ ತೆರವಾಗಿರುವ ವಿವಿಧ ವಿಷಯಗಳ ಉಪನ್ಯಾಸಕರ ಹುದ್ದೆಗಳಿಗೆ ಅತಿಥಿ ಉಪನ್ಯಾಸಕರನ್ನು ನೇಮಕಕ್ಕೆ ಸೂಚನೆ ನೀಡಿದೆ.
ಖಾಲಿ ಇರುವ ವಿವಿಧ ವಿಷಯಗಳ ಉಪನ್ಯಾಸಕರ ಹುದ್ದೆ-3,271 ಮತ್ತು ಬಡ್ತಿ, ವಯೋನಿವೃತ್ತಿ, ನಿಧನ ಹಾಗೂ ಇತರೆ ಕಾರಣಗಳಿಂದ ತೆರವಾಗಬಹುದಾದ ಉಪನ್ಯಾಸಕರ ಹುದ್ದೆಗಳ ಸಂಖ್ಯೆ-100. ಹೊಸ ಸಂಯೋಜನೆಗಳಿಗೆ ಹುದ್ದೆ ಮಂಜೂರಾಗದ ವಿಷಯಗಳಿಗೆ ನೇಮಕ ಮಾಡಿಕೊಳ್ಳಬೇಕಾದ ಅತಿಥಿ ಉಪನ್ಯಾಸಕರ ಸಂಖ್ಯೆ 337 ಇದೆ.
ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…
ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…
ಸಕಲೇಶಪುರ–ಸುಬ್ರಹ್ಮಣ್ಯ ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…