Featured

ರಾಜ್ಯದ 2 ಕಡೆ ಕಲಬೆರಕೆ ತುಪ್ಪ : ಆಹಾರ ಸುರಕ್ಷತಾ ಇಲಾಖೆ ಟೆಸ್ಟ್ ನಲ್ಲಿ ಬಹಿರಂಗ – vishwanews24

ರಾಜ್ಯದ 2 ಕಡೆಗಳಲ್ಲಿ ತುಪ್ಪ ಸುರಕ್ಷಿತವಲ್ಲ: ಆಹಾರ ಸುರಕ್ಷತಾ ಇಲಾಖೆ ಟೆಸ್ಟ್ ನಲ್ಲಿ ಬಹಿರಂಗ

ಬೆಂಗಳೂರು: ಆಹಾರ ಸುರಕ್ಷತಾ ಇಲಾಖೆ 40 ಕಡೆ ತುಪ್ಪ ಸಂಗ್ರಹ ಮಾಡಿ ಪರೀಕ್ಷೆಗೆ ಒಳಪಡಿಸಿದ್ದು, ಈ ವೇಳೆ ರಾಜ್ಯದ 2 ಕಡೆ ತುಪ್ಪ ಕಲಬೆರಕೆ ಆಗಿರುವುದು ಬಹಿರಂಗವಾಗಿದೆ.

ಆಹಾರ ಮತ್ತು ಸುರಕ್ಷತಾ ಇಲಾಖೆ ಆಗಸ್ಟ್ ತಿಂಗಳಲ್ಲಿ ತುಪ್ಪವನ್ನು ಪರೀಕ್ಷೆಗೊಳಪಡಿಸಿದೆ. ರಾಜ್ಯಾದ್ಯಂತ 40 ಕಡೆ ಮಾದರಿ ಸಂಗ್ರಹಿಸಿದ ಆಹಾರ ಮತ್ತು ಸುರಕ್ಷತಾ ಇಲಾಖೆ, ಬೆಂಗಳೂರು ಮತ್ತು ಬಾಗಲಕೋಟೆಯಲ್ಲಿ ತುಪ್ಪ ಸುರಕ್ಷಿತವಲ್ಲ ಎಂದು ವರದಿ ನೀಡಿದೆ.

ಎಲ್ಲಿಯ ತುಪ್ಪ ಸೇಫ್ ಅಲ್ಲ ಎಂಬ ವರದಿ ಬಂದಿರುವ ಕಡೆ ತುಪ್ಪ ತಯಾರಿಕಾ ಘಟಕಕ್ಕೆ ಆಹಾರ ಮತ್ತು ಸುರಕ್ಷತಾ ಇಲಾಖೆ ನೋಟಿಸ್ ನೀಡಿದೆ. 30 ದಿನಗಳ ಒಳಗೆ ತುಪ್ಪ ಅಸುರಕ್ಷತೆ ಅಲ್ಲ ಎಂದು ಸಾಬೀತುಪಡಿಸಲು ಆಹಾರ ಮತ್ತು ಸುರಕ್ಷತಾ ಇಲಾಖೆ ಸೂಚನೆ ನೀಡಿದೆ.

ಇದೀಗ ದೇಶಾದ್ಯಂತ ತಿರುಪತಿ ಲಡ್ಡು ವಿವಾದ ಭುಗಿಲೆದ್ದಿರುವ ಬೆನ್ನಲ್ಲೇ ರಾಜ್ಯದಲ್ಲಿ ತುಪ್ಪ ಕಲಬೆರಕೆ ಆಗಿರುವುದು ಬೆಳಕಿಗೆ ಬಂದಿದೆ. ಇನ್ನು ತಿರುಪತಿ ಲಡ್ಡಿಗೆ ಕಳಪೆ ಗುಣಮಟ್ಟದ ತುಪ್ಪ, ಪ್ರಾಣಿಗಳ ಕೊಬ್ಬು ಇರುವ ಬಗ್ಗೆ ಚರ್ಚೆಯಾಗುತ್ತಿರುವ ಬೆನ್ನಲ್ಲೇ ರಾಜ್ಯದ ನಂದಿನಿ ತುಪ್ಪ ಹೊರತುಪಡಿಸಿ, ಉಳಿದ ತುಪ್ಪಗಳನ್ನು ಟೆಸ್ಟ್ ಮಾಡಲು ಆರೋಗ್ಯ ಸಚಿವರು ಸೂಚಿಸಿದ್ದರು.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

7 hours ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

10 hours ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

10 hours ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

10 hours ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

10 hours ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

11 hours ago