ಬೆಂಗಳೂರು: ಆಹಾರ ಸುರಕ್ಷತಾ ಇಲಾಖೆ 40 ಕಡೆ ತುಪ್ಪ ಸಂಗ್ರಹ ಮಾಡಿ ಪರೀಕ್ಷೆಗೆ ಒಳಪಡಿಸಿದ್ದು, ಈ ವೇಳೆ ರಾಜ್ಯದ 2 ಕಡೆ ತುಪ್ಪ ಕಲಬೆರಕೆ ಆಗಿರುವುದು ಬಹಿರಂಗವಾಗಿದೆ.
ಆಹಾರ ಮತ್ತು ಸುರಕ್ಷತಾ ಇಲಾಖೆ ಆಗಸ್ಟ್ ತಿಂಗಳಲ್ಲಿ ತುಪ್ಪವನ್ನು ಪರೀಕ್ಷೆಗೊಳಪಡಿಸಿದೆ. ರಾಜ್ಯಾದ್ಯಂತ 40 ಕಡೆ ಮಾದರಿ ಸಂಗ್ರಹಿಸಿದ ಆಹಾರ ಮತ್ತು ಸುರಕ್ಷತಾ ಇಲಾಖೆ, ಬೆಂಗಳೂರು ಮತ್ತು ಬಾಗಲಕೋಟೆಯಲ್ಲಿ ತುಪ್ಪ ಸುರಕ್ಷಿತವಲ್ಲ ಎಂದು ವರದಿ ನೀಡಿದೆ.
ಎಲ್ಲಿಯ ತುಪ್ಪ ಸೇಫ್ ಅಲ್ಲ ಎಂಬ ವರದಿ ಬಂದಿರುವ ಕಡೆ ತುಪ್ಪ ತಯಾರಿಕಾ ಘಟಕಕ್ಕೆ ಆಹಾರ ಮತ್ತು ಸುರಕ್ಷತಾ ಇಲಾಖೆ ನೋಟಿಸ್ ನೀಡಿದೆ. 30 ದಿನಗಳ ಒಳಗೆ ತುಪ್ಪ ಅಸುರಕ್ಷತೆ ಅಲ್ಲ ಎಂದು ಸಾಬೀತುಪಡಿಸಲು ಆಹಾರ ಮತ್ತು ಸುರಕ್ಷತಾ ಇಲಾಖೆ ಸೂಚನೆ ನೀಡಿದೆ.
ಇದೀಗ ದೇಶಾದ್ಯಂತ ತಿರುಪತಿ ಲಡ್ಡು ವಿವಾದ ಭುಗಿಲೆದ್ದಿರುವ ಬೆನ್ನಲ್ಲೇ ರಾಜ್ಯದಲ್ಲಿ ತುಪ್ಪ ಕಲಬೆರಕೆ ಆಗಿರುವುದು ಬೆಳಕಿಗೆ ಬಂದಿದೆ. ಇನ್ನು ತಿರುಪತಿ ಲಡ್ಡಿಗೆ ಕಳಪೆ ಗುಣಮಟ್ಟದ ತುಪ್ಪ, ಪ್ರಾಣಿಗಳ ಕೊಬ್ಬು ಇರುವ ಬಗ್ಗೆ ಚರ್ಚೆಯಾಗುತ್ತಿರುವ ಬೆನ್ನಲ್ಲೇ ರಾಜ್ಯದ ನಂದಿನಿ ತುಪ್ಪ ಹೊರತುಪಡಿಸಿ, ಉಳಿದ ತುಪ್ಪಗಳನ್ನು ಟೆಸ್ಟ್ ಮಾಡಲು ಆರೋಗ್ಯ ಸಚಿವರು ಸೂಚಿಸಿದ್ದರು.
ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…
ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…
ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್ ರಾಯ್ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್ಐಆರ್ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…
ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್ ಲಕ್ನೋ: ರಾಮಭಕ್ತರ…
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…