Featured

ರಾಜ್ಯದ 5 ಮತ್ತು 8 ನೇ ತರಗತಿ ವಿದ್ಯಾರ್ಥಿಗಳಿಗೆ `ಪಬ್ಲಿಕ್ ಪರೀಕ್ಷೆ’ : ಶಿಕ್ಷಣ ಇಲಾಖೆ ಮಹತ್ವದ ಆದೇಶ – Vishwanews24

ರಾಜ್ಯದ 5 ಮತ್ತು 8 ನೇ ತರಗತಿ ವಿದ್ಯಾರ್ಥಿಗಳಿಗೆ `ಪಬ್ಲಿಕ್ ಪರೀಕ್ಷೆ’ : ಶಿಕ್ಷಣ ಇಲಾಖೆ ಮಹತ್ವದ ಆದೇಶ

ಬೆಂಗಳೂರು : ಮಕ್ಕಳ ಕಲಿಕಾ ಕೊರತೆ ನೀಗಿಸಲು ರಾಜ್ಯದ 5 ಮತ್ತು 8 ನೇ ತರಗತಿ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.

ರಾಜ್ಯದ 5 ಮತ್ತು 8 ನೇ ತರಗತಿ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆ ನಡೆಸಲು ರಾಜ್ಯದ ಎಲ್ಲಾ ಶಾಲೆಗಳಿಗೆ ಶಿಕ್ಷಣ ಇಲಾಖೆ ಸೂಚನೆ ನೀಡಿದೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 5 ಮತ್ತು 8 ನೇ ತರಗತಿ ವಿದ್ಯಾರ್ಥಿಗಳ ಕಲಿಕಾ ಗುಣಮಟ್ಟ ಪರಿಶೀಲನೆಗಾಗಿ ಪಬ್ಲಿಕ್ ಪರೀಕ್ಷೆಯ ಮಾದರಿಯಲ್ಲೇ ಪರೀಕ್ಷೆ ನಡೆಸಲು ತೀರ್ಮಾನಿಸಿದೆ.

ರಾಜ್ಯದಲ್ಲಿ 1 ರಿಂದ 9 ನೇ ತರಗತಿ ವಿದ್ಯಾರ್ಥಿಗಳಿಗೆ ಪಾಸ್ ಮಾಡಲಾಗುತ್ತಿತ್ತು. ಹೀಗಾಗಿ ಕಲಿಕೆ ಆಸಕ್ತಿ ಕಡಿಮೆಯಾಗಿದೆ. ಕೊರೊನಾದಿಂದ ವಿದ್ಯಾರ್ಥಿಗಳು ಕಲಿಕೆಯಲ್ಲಿ ಹಿಂದುಳಿದಿದ್ದಾರೆ. ಇದೇ ಪರಿಸ್ಥಿತಿ ಮುಂದುವರೆದರೆ ಎಸ್.ಎಸ್.ಎಲ್. ಸಿ , ಪಿಯುಸಿ ಪರೀಕ್ಷೆ ಸೇರಿದಂತೆ ವಿವಿಧ ಕೋರ್ಸ್ ಗಳ ಪ್ರವೇಶ ಪರೀಕ್ಷೆ ಎದುರಿಸುವುದು ವಿದ್ಯಾರ್ಥಿಗಳಿಗೆ ಕಷ್ಟವಾಗುವ ಸಾದ್ಯತೆ ಇರುವ ಹಿನ್ನೆಲೆಯಲ್ಲಿ 5 ಮತ್ತು 8 ನೇ ತರಗತಿ ವಿದ್ಯಾರ್ಥಿಗಳಿಗೆ ಪಬ್ಲಿಕ್ ಪರೀಕ್ಷೆಗೆ ಶಿಕ್ಷಣ ಇಲಾಖೆ ಮುಂದಾಗಿದೆ.

Vishwa News 24

Recent Posts

ಜಾರಕಿಹೊಳಿ ಕಾನೂನು ಚೌಕಟ್ಟಿನಲ್ಲಿ ವ್ಯವಹಾರ ಮಾಡಿದ್ದಾರೆ , ಅವರು ಏನು ತಪ್ಪು ಮಾಡಿಲ್ಲ : ಡಿಕೆಶಿ – vishwanews24

ಬಿಜೆಪಿ ಕಾಂಗ್ರೆಸ್  ಪಾರ್ಟಿನ ಟ್ರ್ಯಾಪ್‌ ಮಾಡೋದಕ್ಕೆ ತಯಾರಿ ಮಾಡ್ತಿದ್ದಾರೆ .. ಬಿಜೆಪಿಯವರ ಮೇಲೆಲ್ಲೂ ಕೂಡ ED ದಾಳಿ ಮಾಡುತ್ತಿಲ್ಲ ವಂದೇ ಮಾತರಂ…

14 hours ago

ಮಹಾರಾಷ್ಟ್ರ : ಟ್ರಕ್ ಮತ್ತು ಪಿಕಪ್ ನಡುವೆ ಭೀಕರ ಅಪಘಾತ ; ಮೂವರು ಮಕ್ಕಳು ಸೇರಿ 8 ಮಂದಿ ದುರ್ಮರಣ – vishwanews24

ಮಹಾರಾಷ್ಟ್ರ :  ಟ್ರಕ್ ಮತ್ತು ಪಿಕಪ್ ನಡುವೆ ಭೀಕರ ಅಪಘಾತ ; ಮೂವರು ಮಕ್ಕಳು ಸೇರಿ 8 ಮಂದಿ ದುರ್ಮರಣ…

14 hours ago

ಪೋಪ್ ಲಿಯೋ XIV ಅವರನ್ನು ಭೇಟಿಯಾದ ಉಡುಪಿ ಬಿಷಪ್ ಲೆಸ್ಲಿ ಸಿ ಡಿಸೋಜಾ – vishwanews24

ಪೋಪ್ ಲಿಯೋ XIV ಅವರನ್ನು ಭೇಟಿಯಾದ ಉಡುಪಿ ಬಿಷಪ್ ಲೆಸ್ಲಿ ಸಿ ಡಿಸೋಜಾ ಉಡುಪಿ: ಉಡುಪಿ ಕಥೊಲಿಕ್ ಧರ್ಮಪ್ರಾಂತ್ಯದ ನೂತನ…

15 hours ago

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬ್ಯಾಂಕ್ ನೌಕರರ ಮುಷ್ಕರ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬ್ಯಾಂಕ್ ನೌಕರರ ಮುಷ್ಕರ ಉಡುಪಿ: ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಬ್ಯಾಂಕ್ ನೌಕರರ ಸಂಘಟನೆಗಳು…

16 hours ago

ಉಡುಪಿ : ಗಣೇಶೋತ್ಸವ ಸಮಿತಿ ಸದಸ್ಯರ ಪೂರ್ವಭಾವಿ ಸಭೆ – vishwanews24

ಉಡುಪಿ : ಗಣೇಶೋತ್ಸವ ಸಮಿತಿ ಸದಸ್ಯರ ಪೂರ್ವಭಾವಿ ಸಭೆ ಉಡುಪಿ : ಟೌನ್ ಹಾಲ್‌ನಲ್ಲಿ ಪೊಲೀಸ್ ಇಲಾಖೆ ಹಾಗೂ ಜಿಲ್ಲಾಡಳಿತದ ಜಂಟಿ…

16 hours ago

ಬೆಳ್ತಂಗಡಿ : ಯುವತಿ ಆತ್ಮಹತ್ಯೆ – vishwanews24

ಬೆಳ್ತಂಗಡಿ : ಬಾವಿಗೆ ಹಾರಿ ಯುವತಿ ಆತ್ಮಹತ್ಯೆ ಬೆಳ್ತಂಗಡಿ : ಪುದುವೆಟ್ಟು ಗ್ರಾಮದ ಮಿಯಾರು ನಿವಾಸಿ ಯುವತಿಯೊಬ್ಬಳು ಮನೆಯ ಬಾವಿಗೆ…

16 hours ago