ರಾಜ್ಯದ 5 ಮತ್ತು 8 ನೇ ತರಗತಿ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆ ನಡೆಸಲು ರಾಜ್ಯದ ಎಲ್ಲಾ ಶಾಲೆಗಳಿಗೆ ಶಿಕ್ಷಣ ಇಲಾಖೆ ಸೂಚನೆ ನೀಡಿದೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 5 ಮತ್ತು 8 ನೇ ತರಗತಿ ವಿದ್ಯಾರ್ಥಿಗಳ ಕಲಿಕಾ ಗುಣಮಟ್ಟ ಪರಿಶೀಲನೆಗಾಗಿ ಪಬ್ಲಿಕ್ ಪರೀಕ್ಷೆಯ ಮಾದರಿಯಲ್ಲೇ ಪರೀಕ್ಷೆ ನಡೆಸಲು ತೀರ್ಮಾನಿಸಿದೆ.
ರಾಜ್ಯದಲ್ಲಿ 1 ರಿಂದ 9 ನೇ ತರಗತಿ ವಿದ್ಯಾರ್ಥಿಗಳಿಗೆ ಪಾಸ್ ಮಾಡಲಾಗುತ್ತಿತ್ತು. ಹೀಗಾಗಿ ಕಲಿಕೆ ಆಸಕ್ತಿ ಕಡಿಮೆಯಾಗಿದೆ. ಕೊರೊನಾದಿಂದ ವಿದ್ಯಾರ್ಥಿಗಳು ಕಲಿಕೆಯಲ್ಲಿ ಹಿಂದುಳಿದಿದ್ದಾರೆ. ಇದೇ ಪರಿಸ್ಥಿತಿ ಮುಂದುವರೆದರೆ ಎಸ್.ಎಸ್.ಎಲ್. ಸಿ , ಪಿಯುಸಿ ಪರೀಕ್ಷೆ ಸೇರಿದಂತೆ ವಿವಿಧ ಕೋರ್ಸ್ ಗಳ ಪ್ರವೇಶ ಪರೀಕ್ಷೆ ಎದುರಿಸುವುದು ವಿದ್ಯಾರ್ಥಿಗಳಿಗೆ ಕಷ್ಟವಾಗುವ ಸಾದ್ಯತೆ ಇರುವ ಹಿನ್ನೆಲೆಯಲ್ಲಿ 5 ಮತ್ತು 8 ನೇ ತರಗತಿ ವಿದ್ಯಾರ್ಥಿಗಳಿಗೆ ಪಬ್ಲಿಕ್ ಪರೀಕ್ಷೆಗೆ ಶಿಕ್ಷಣ ಇಲಾಖೆ ಮುಂದಾಗಿದೆ.
ಬಿಜೆಪಿ ಕಾಂಗ್ರೆಸ್ ಪಾರ್ಟಿನ ಟ್ರ್ಯಾಪ್ ಮಾಡೋದಕ್ಕೆ ತಯಾರಿ ಮಾಡ್ತಿದ್ದಾರೆ .. ಬಿಜೆಪಿಯವರ ಮೇಲೆಲ್ಲೂ ಕೂಡ ED ದಾಳಿ ಮಾಡುತ್ತಿಲ್ಲ ವಂದೇ ಮಾತರಂ…
ಮಹಾರಾಷ್ಟ್ರ : ಟ್ರಕ್ ಮತ್ತು ಪಿಕಪ್ ನಡುವೆ ಭೀಕರ ಅಪಘಾತ ; ಮೂವರು ಮಕ್ಕಳು ಸೇರಿ 8 ಮಂದಿ ದುರ್ಮರಣ…
ಪೋಪ್ ಲಿಯೋ XIV ಅವರನ್ನು ಭೇಟಿಯಾದ ಉಡುಪಿ ಬಿಷಪ್ ಲೆಸ್ಲಿ ಸಿ ಡಿಸೋಜಾ ಉಡುಪಿ: ಉಡುಪಿ ಕಥೊಲಿಕ್ ಧರ್ಮಪ್ರಾಂತ್ಯದ ನೂತನ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬ್ಯಾಂಕ್ ನೌಕರರ ಮುಷ್ಕರ ಉಡುಪಿ: ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಬ್ಯಾಂಕ್ ನೌಕರರ ಸಂಘಟನೆಗಳು…
ಉಡುಪಿ : ಗಣೇಶೋತ್ಸವ ಸಮಿತಿ ಸದಸ್ಯರ ಪೂರ್ವಭಾವಿ ಸಭೆ ಉಡುಪಿ : ಟೌನ್ ಹಾಲ್ನಲ್ಲಿ ಪೊಲೀಸ್ ಇಲಾಖೆ ಹಾಗೂ ಜಿಲ್ಲಾಡಳಿತದ ಜಂಟಿ…
ಬೆಳ್ತಂಗಡಿ : ಬಾವಿಗೆ ಹಾರಿ ಯುವತಿ ಆತ್ಮಹತ್ಯೆ ಬೆಳ್ತಂಗಡಿ : ಪುದುವೆಟ್ಟು ಗ್ರಾಮದ ಮಿಯಾರು ನಿವಾಸಿ ಯುವತಿಯೊಬ್ಬಳು ಮನೆಯ ಬಾವಿಗೆ…