ಬೆಂಗಳೂರು: ರಾಜ್ಯಪಾಲರು ಇವತ್ತು ವರ್ಚುವಲ್ ಸಭೆ ಕರೆದಿದ್ದು, ಇದರಲ್ಲಿ ಮುಖ್ಯಮಂತ್ರಿ, ವಿಪಕ್ಷ ನಾಯಕರು ಅಧಿಕಾರಿಗಳು ಸಚಿವರಗಳು ಭಾಗಿಯಾಗಲಿದ್ದಾರೆ. ಕೊರೊನಾ ನಿರ್ವಹಣೆಗೆಗಾಗಿ ಎಲ್ಲಾ ರಾಜ್ಯಗಳಲ್ಲಿ ಗರ್ವನರ್ ಗಳು ಸಭೆ ಕರೆಸಿ ಮಾತನಾಡುತಿದ್ದಾರೆ. ಇದು ಕರ್ನಾಟಕದಲ್ಲಿ ಮಾತ್ರ ವಿಶೇಷವಲ್ಲ. ರಾಜ್ಯಪಾಲರ ಜತೆ ಸಭೆ ಮುಗಿದ ಬಳಿಕ ಖಂಡಿತ ರಾಜ್ಯದಲ್ಲಿ ಕಠಿಣ ರೂಲ್ಸ್ ಜಾರಿಯಾಗಲಿದೆ ಎಂದು ಕಂದಾಯ ಸಚಿವ ಎಂದು ಆರ್. ಅಶೋಕ್ ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಕೊರೊನಾ ನಿರ್ವಹಣೆಗೆ ಗವರ್ನರ್ ಕೂಡ ಭಾಗಿಯಾಗಬೇಕು ಅಂತ ಎಲ್ಲಾ ರಾಜ್ಯದ ರಾಜ್ಯಪಾಲರಿಗೆ ಕೇಂದ್ರ ಸರ್ಕಾರದ ಸೂಚನೆ ನೀಡಿದ್ದು, ಹಾಗಾಗೀ ಇದಕ್ಕೆ ಕಾಂಗ್ರೆಸ್ ನವರು ಯಾವುದೇ ಅರ್ಥ ಕಲ್ಪಿಸುವುದು ಬೇಡ” ಎಂದರು.
ಇನ್ನು ಹೊಸ ನಿಯಮಗಳು ಇಂದಿನಿಂದಲೇ ಜಾರಿಯಾಗಲಿದ್ದು, ತೇಜಸ್ವಿಸೂರ್ಯ ಕೇಂದ್ರ ಸಚಿವರ ಜೊತೆ ಮಾತ ನಾಡಿದ್ದಾರೆ. ಎಲ್ಲೆಲ್ಲಿ ಆಸ್ಪತ್ರೆಗಳಲ್ಲಿ ಆಕ್ಸಿಜನ್ ದಾಸ್ತಾನಿಗೆ ಅವಕಾಶವಿದೆವೋ ಅದನ್ನು ಕೊಡಿಸಲಾಗುವುದು. ಜೊತೆಗೆ ಸಿಲಿಂಡರ್ ಮೂಲಕವೇ ಆಗಬೇಕಾದ ಕಡೆಗೆ ಖಾಲಿ ಸಿಲಿಂಡರ್ ಗಳನ್ನು ವಿತರಿಸಿ ಆ ಮೂಲಕವೂ ದಾಸ್ತಾನಿಗೆ ಕ್ರಮ ಕೈಗೊಳ್ಳಲು ವ್ಯವಸ್ಥೆ ಮಾಡಲಾಗುವುದು” ಎಂದು ಹೇಳಿದ್ದಾರೆ
ರಾಜ್ಯದ 1 ರಿಂದ 9 ನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಇಲ್ಲದೆ ಪಾಸ್ -Vishwanews24
ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ ಉಡುಪಿ:…
ಉಡುಪಿ ಜಿಲ್ಲೆಯಾದ್ಯಂತ ಎಎನ್ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ ಉಡುಪಿ: ಸ್ವಯಂ ಚಾಲಿತ…
ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ ಹೆಬ್ರಿ: ಪುವಾಸಿ ತಾಣವಾದ ಕೂಡು ಫಾಲ್ಸ್ ಪುವೇಶಕ್ಕೆ ಅರಣ್ಯ…
ಉಡುಪಿ : ವ್ಯಕ್ತಿ ನಾಪತ್ತೆ ಉಡುಪಿ : ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಕುಶಾಲ್ ಶೆಟ್ಟಿ (55) ಎಂಬ…
ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್ಕೌಂಟರ್ನಲ್ಲಿ ಹತ್ಯೆ ಕೊಲ್ಕತ್ತಾ: ಪಶ್ಚಿಮ…
ಉಡುಪಿ : ಜು. 10 ರಂದು ನೇರ ಸಂದರ್ಶನ ಉಡುಪಿ : ಉಡುಪಿಯ ವಿ.ಪಿ ನಗರದ ಸುಧಾ ಫರ್ನೀರ್ಸ್ ಬಿಲ್ಡಿಂಗ್s…