ನವದೆಹಲಿ: ಐತಿಹಾಸಿಕ ಗೌರವಗಳಿಗೆ ಸಾಕ್ಷಿಯಾಗಿರುವ ಧರ್ಮಸ್ಥಳ ಕ್ಷೇತ್ರದ ಧರ್ಮಾಧಿಕಾರಿಯಾಗಿರುವ ಡಾ| ಡಿ. ವೀರೇಂದ್ರ ಹೆಗ್ಗಡೆ ರಾಜ್ಯಸಭಾ ಸದಸ್ಯರಾಗಿ ಗುರುವಾರ ದೇವರ ಹೆಸರಲ್ಲಿ ಪ್ರಮಾಣವಚನ ಸ್ವೀಕರಿದ್ದಾರೆ.
73 ವರ್ಷ ವಯಸ್ಸಿನ ಹೆಗ್ಗಡೆ ಅವರು ಪ್ರಸಿದ್ಧ ಧರ್ಮಸ್ಥಳ ಮಂಜುನಾಥ ಸ್ವಾಮಿ ದೇವಸ್ಥಾನದ ಆನುವಂಶಿಕ ಧರ್ಮದರ್ಶಿಯಾಗಿದ್ದಾರೆ.
ಜನಪ್ರಿಯ ಸಂಗೀತ ಸಂಯೋಜಕ ಇಳಯರಾಜಾ ಮತ್ತು ಮಾಜಿ ಒಲಿಂಪಿಕ್ ಟ್ರ್ಯಾಕ್ ಮತ್ತು ಫೀಲ್ಡ್ ಅಥ್ಲೀಟ್ ಪಿ.ಟಿ.ಉಷಾ, ಧರ್ಮಸ್ಧಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಡೆ ಸೇರಿದಂತೆ ನಾಲ್ವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಲಾಗಿತ್ತು.
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್ನಲ್ಲಿ ಅಗ್ನಿ ಅವಘಡ : ಶಾಕ್ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…