Featured

ರಾಜ್ಯಸಭೆಗೆ ನಾಮನಿರ್ದೇಶನ : ನನಗೆ ಮೋದಿಯವರು ದೇಶಸೇವೆಯ ಅವಕಾಶ ಕೊಟ್ಟಿದ್ದಾರೆ : ಡಾ. ವಿರೇಂದ್ರ ಹೆಗ್ಗಡೆ ಸಂತಸ – Vishwanews24

ರಾಜ್ಯಸಭೆಗೆ ನಾಮನಿರ್ದೇಶನ : ನನಗೆ ಮೋದಿಯವರು ದೇಶಸೇವೆಯ ಅವಕಾಶ ಕೊಟ್ಟಿದ್ದಾರೆ : ಡಾ. ವಿರೇಂದ್ರ ಹೆಗ್ಗಡೆ ಸಂತಸ

ಮಂಗಳೂರು: ತಮ್ಮನ್ನು ರಾಜ್ಯ ಸಭೆಗೆ ನಾಮನಿರ್ದೇಶನಗೊಳಿಸಿದ ಬಗ್ಗೆ ಡಾ.ಡಿ. ವಿರೇಂದ್ರ ಹೆಗ್ಗಡೆ ಪ್ರತಿಕ್ರಿಯಿಸಿದ್ದು, ದೇಶ ಸೇವೆ ಮಾಡುವ ಅವಕಾಶ ಸಿಕ್ಕಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಮಾಧ್ಯಮಗಳಿಗೆ ಹೇಳಿಕೆ ಬಿಡುಗಡೆ ಮಾಡಿ, ರಾಜ್ಯ ಸಭೆ ಅಂದರೆ ಹಿರಿಯರ ವೇದಿಕೆ. ತಮ್ಮ ತಮ್ಮ ಕ್ಷೇತ್ರದಲ್ಲಿ ಮಾಡಿರುವ ಸಾಧನೆಗಳ ಬಗ್ಗೆ ಅನುಭವ ಹಂಚಿಕೊಳ್ಳುವ ಅವಕಾಶ ಸಿಕ್ಕಿದೆ.

ರಾಜ್ಯಸಭೆ ನಾಮನಿರ್ದೇಶನದ ಮೂಲಕ ನನಗೆ ಮೋದಿಯವರು ದೇಶಸೇವೆಯ ಅವಕಾಶ ಕೊಟ್ಟಿದ್ದಾರೆ.

ಇದು ನಾಮನಿರ್ದೇಶನವಾದ ಕಾರಣ ಇದರಲ್ಲಿ ಯಾವುದೇ ಉತ್ಸಾಹದ ರಾಜಕಾರಣ ಇಲ್ಲ. ನನ್ನ ಜೊತೆಗೆ ಬೇರೆ ಕ್ಷೇತ್ರದ ಪ್ರಖ್ಯಾತ ವ್ಯಕ್ತಿಗಳನ್ನ ಕೂಡ ಗುರುತಿಸಲಾಗಿದೆ.

ನಾವು ಗ್ರಾಮೀಣಾಭಿವೃದ್ಧಿ ಯೋಜನೆ ಮಾಡಿದ್ದೇವೆ, ಇದನ್ನು ಇತರ ರಾಜ್ಯಗಳಿಗೂ ವಿಸ್ತರಣೆ ಮಾಡಬಹುದು. ದೇಗುಲ ಜೀರ್ಣೋದ್ಧಾರ, ಧಾರ್ಮಿಕ ಕ್ಷೇತ್ರದ ಶುದ್ಧತೆ, ಪಾವಿತ್ರ್ಯತೆ ರಕ್ಷಣೆ ಇತ್ಯಾದಿ ವಿಚಾರಗಳನ್ನು ಮಾಡುವ ಅವಕಾಶವಿದೆ ಎಂದಿದ್ದಾರೆ.

Vishwa News 24

Recent Posts

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಪ್ರಯಾಣಿಕರು ಪಾರು -vishwanews24

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…

59 minutes ago

ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ -vishwanews24

ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…

1 hour ago

ಸಕಲೇಶಪುರ–ಸುಬ್ರಹ್ಮಣ್ಯ  ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ -vishwanews24

ಸಕಲೇಶಪುರ–ಸುಬ್ರಹ್ಮಣ್ಯ  ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…

1 hour ago

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

16 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

17 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

17 hours ago