ಮಂಗಳೂರು: ತಮ್ಮನ್ನು ರಾಜ್ಯ ಸಭೆಗೆ ನಾಮನಿರ್ದೇಶನಗೊಳಿಸಿದ ಬಗ್ಗೆ ಡಾ.ಡಿ. ವಿರೇಂದ್ರ ಹೆಗ್ಗಡೆ ಪ್ರತಿಕ್ರಿಯಿಸಿದ್ದು, ದೇಶ ಸೇವೆ ಮಾಡುವ ಅವಕಾಶ ಸಿಕ್ಕಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಮಾಧ್ಯಮಗಳಿಗೆ ಹೇಳಿಕೆ ಬಿಡುಗಡೆ ಮಾಡಿ, ರಾಜ್ಯ ಸಭೆ ಅಂದರೆ ಹಿರಿಯರ ವೇದಿಕೆ. ತಮ್ಮ ತಮ್ಮ ಕ್ಷೇತ್ರದಲ್ಲಿ ಮಾಡಿರುವ ಸಾಧನೆಗಳ ಬಗ್ಗೆ ಅನುಭವ ಹಂಚಿಕೊಳ್ಳುವ ಅವಕಾಶ ಸಿಕ್ಕಿದೆ.
ರಾಜ್ಯಸಭೆ ನಾಮನಿರ್ದೇಶನದ ಮೂಲಕ ನನಗೆ ಮೋದಿಯವರು ದೇಶಸೇವೆಯ ಅವಕಾಶ ಕೊಟ್ಟಿದ್ದಾರೆ.
ಇದು ನಾಮನಿರ್ದೇಶನವಾದ ಕಾರಣ ಇದರಲ್ಲಿ ಯಾವುದೇ ಉತ್ಸಾಹದ ರಾಜಕಾರಣ ಇಲ್ಲ. ನನ್ನ ಜೊತೆಗೆ ಬೇರೆ ಕ್ಷೇತ್ರದ ಪ್ರಖ್ಯಾತ ವ್ಯಕ್ತಿಗಳನ್ನ ಕೂಡ ಗುರುತಿಸಲಾಗಿದೆ.
ನಾವು ಗ್ರಾಮೀಣಾಭಿವೃದ್ಧಿ ಯೋಜನೆ ಮಾಡಿದ್ದೇವೆ, ಇದನ್ನು ಇತರ ರಾಜ್ಯಗಳಿಗೂ ವಿಸ್ತರಣೆ ಮಾಡಬಹುದು. ದೇಗುಲ ಜೀರ್ಣೋದ್ಧಾರ, ಧಾರ್ಮಿಕ ಕ್ಷೇತ್ರದ ಶುದ್ಧತೆ, ಪಾವಿತ್ರ್ಯತೆ ರಕ್ಷಣೆ ಇತ್ಯಾದಿ ವಿಚಾರಗಳನ್ನು ಮಾಡುವ ಅವಕಾಶವಿದೆ ಎಂದಿದ್ದಾರೆ.
ಆಗಸ್ಟ್ 1ರಿಂದ ಬೆಂಗಳೂರು–ಮುಂಬೈ ನಡುವಿನ ವಂದೇ ಭಾರತ್ ಸ್ಲೀಪರ್ ರೈಲು ಸಂಚಾರ ಆರಂಭ ಬೆಂಗಳೂರು: ಭಾರಿ ನಿರೀಕ್ಷೆ ಹೊಂದಿದ್ದ ಮತ್ತು…
ಉಡುಪಿ: ಕಾಂಗ್ರೆಸ್ ಸರಕಾರವು ಪಂಚ ಗ್ಯಾರಂಟಿ ಯೋಜನೆ ಜಾರಿಗೊಳಿಸುವ ಮೂಲಕ ಬಡಜನರಿಗೆ ಆರ್ಥಿಕ ಶಕ್ತಿ ತುಂಬಿಸುವ ಕೆಲಸ ಮಾಡಿದೆ :…
ಪಡುಬಿದ್ರಿ : ಬೈಕ್ ಕಳವು ಪ್ರಕರಣ - ಓರ್ವನ ಬಂಧನ ಪಡುಬಿದ್ರಿ,: ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಬೈಕ್ ಕಳವು…
ಉಡುಪಿ: ಹಠಾತ್ತನೆ ರಸ್ತೆಗೆ ಉರುಳಿ ಬಿದ್ದ ಬೃಹತ್ ಮರ; ಅರಣ್ಯ ಅಧಿಕಾರಿ ಕೂದಲೆಳೆ ಅಂತರದಲ್ಲಿ ಪಾರು ಉಡುಪಿ: ಜಿಲ್ಲೆಯ ಹಾವಂಜೆ…
ಶಹಬಾಝ್ ಪಠಾಣ್ ಹತ್ಯೆ ಪ್ರಕರಣ: ನಾಲ್ವರಿಗೆ ಜೀವಾವಧಿ ಶಿಕ್ಷೆ ಬೆಳಗಾವಿ : ನಗರದ ಶಿವಬಸವ ನಗರದಲ್ಲಿ ಐದು ವರ್ಷಗಳ ಹಿಂದೆ ನಡೆದ…
ಉಡುಪಿ ಬೆಂಕಿ ಅವಘಡ ಸ್ಥಳಕ್ಕೆ ಅಗ್ನಿಶಾಮಕ ದಳ ತಲುಪಲು ವಿಳಂಬ : ತನಿಖೆಗೆ ವಿವೇಕ್ ಜಿ. ಸುವರ್ಣ ಆಗ್ರಹ ಉಡುಪಿ:…