ನವದೆಹಲಿ: ಕೇಂದ್ರ ಸರ್ಕಾರವು ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ.ಡಿ.ವೀರೇಂದ್ರ ಹೆಗ್ಗಡೆ, ಕೇರಳದ ಮಾಜಿ ಅಥ್ಲಿಟ್ ಪಿಟಿ ಉಷಾ, ಆಂಧ್ರಪ್ರದೇಶದ ಕೆ.ವಿ.ವಿಜಯೇಂದ್ರ ಪ್ರಸಾದ್ ಹಾಗೂ ತಮಿಳುನಾಡಿನ ಇಳಯರಾಜ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಲಾಗಿದೆ.
ವೀರೇಂದ್ರ ಹೆಗ್ಗಡೆ ಅವರನ್ನು ಸಮಾಜ ಸೇವೆ ಕ್ಷೇತ್ರದಿಂದ ಆಯ್ಕೆ ಮಾಡಲಾಗಿದೆ. ಪಿ.ಟಿ.ಉಷಾ ಅವರನ್ನು ಕ್ರೀಡಾ ಕ್ಷೇತ್ರದಿಂದ, ವಿಜಯೇಂದ್ರ ಪ್ರಸಾದ್ ಅವರನ್ನು ಸಿನಿಮಾ ಕ್ಷೇತ್ರದಿಂದ ಹಾಗೂ ಇಳಯರಾಜಾ ಅವರನ್ನು ಸಂಗೀತ ಕ್ಷೇತ್ರದಿಂದ ಆಯ್ಕೆ ಮಾಡಲಾಗಿದೆ. ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಅವರು ಅಯ್ಕೆಯಾದ ಅಭ್ಯರ್ಥಿಗಳಿಗೆ ಶುಭ ಕೋರಿದ್ದಾರೆ.
ಅಲ್ಲದೆ, ವೀರೇಂದ್ರ ಹೆಗ್ಗಡೆಯವರು ಅತ್ಯುತ್ತಮ ಸಮಾಜ ಸೇವೆಯಲ್ಲಿ ಮುಂಚೂಣಿಯಲ್ಲಿದ್ದಾರೆ. ಧರ್ಮಸ್ಥಳದ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ. ಆರೋಗ್ಯ, ಶಿಕ್ಷಣ ಮತ್ತು ಸಂಸ್ಕೃತಿಯಲ್ಲಿ ಅವರು ಮಾಡುತ್ತಿರುವ ಮಹತ್ತರವಾದ ಕಾರ್ಯವನ್ನು ವೀಕ್ಷಿಸಲು ನನಗೆ ಅವಕಾಶವಿದೆ. ಅವರು ಖಂಡಿತವಾಗಿಯೂ ಸಂಸತ್ತಿನ ಕಲಾಪಗಳನ್ನು ಪುಷ್ಟೀಕರಿಸುತ್ತಾರೆ ಎಂಬ ಭರವಸೆಯಿದೆ ಎಂದು ಪ್ರಧಾನಿ ನರೇಂದ್ರ ಮೋದಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…