ನವದೆಹಲಿ: ಕೇಂದ್ರ ಸರ್ಕಾರವು ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ.ಡಿ.ವೀರೇಂದ್ರ ಹೆಗ್ಗಡೆ, ಕೇರಳದ ಮಾಜಿ ಅಥ್ಲಿಟ್ ಪಿಟಿ ಉಷಾ, ಆಂಧ್ರಪ್ರದೇಶದ ಕೆ.ವಿ.ವಿಜಯೇಂದ್ರ ಪ್ರಸಾದ್ ಹಾಗೂ ತಮಿಳುನಾಡಿನ ಇಳಯರಾಜ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಲಾಗಿದೆ.
ವೀರೇಂದ್ರ ಹೆಗ್ಗಡೆ ಅವರನ್ನು ಸಮಾಜ ಸೇವೆ ಕ್ಷೇತ್ರದಿಂದ ಆಯ್ಕೆ ಮಾಡಲಾಗಿದೆ. ಪಿ.ಟಿ.ಉಷಾ ಅವರನ್ನು ಕ್ರೀಡಾ ಕ್ಷೇತ್ರದಿಂದ, ವಿಜಯೇಂದ್ರ ಪ್ರಸಾದ್ ಅವರನ್ನು ಸಿನಿಮಾ ಕ್ಷೇತ್ರದಿಂದ ಹಾಗೂ ಇಳಯರಾಜಾ ಅವರನ್ನು ಸಂಗೀತ ಕ್ಷೇತ್ರದಿಂದ ಆಯ್ಕೆ ಮಾಡಲಾಗಿದೆ. ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಅವರು ಅಯ್ಕೆಯಾದ ಅಭ್ಯರ್ಥಿಗಳಿಗೆ ಶುಭ ಕೋರಿದ್ದಾರೆ.
ಅಲ್ಲದೆ, ವೀರೇಂದ್ರ ಹೆಗ್ಗಡೆಯವರು ಅತ್ಯುತ್ತಮ ಸಮಾಜ ಸೇವೆಯಲ್ಲಿ ಮುಂಚೂಣಿಯಲ್ಲಿದ್ದಾರೆ. ಧರ್ಮಸ್ಥಳದ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ. ಆರೋಗ್ಯ, ಶಿಕ್ಷಣ ಮತ್ತು ಸಂಸ್ಕೃತಿಯಲ್ಲಿ ಅವರು ಮಾಡುತ್ತಿರುವ ಮಹತ್ತರವಾದ ಕಾರ್ಯವನ್ನು ವೀಕ್ಷಿಸಲು ನನಗೆ ಅವಕಾಶವಿದೆ. ಅವರು ಖಂಡಿತವಾಗಿಯೂ ಸಂಸತ್ತಿನ ಕಲಾಪಗಳನ್ನು ಪುಷ್ಟೀಕರಿಸುತ್ತಾರೆ ಎಂಬ ಭರವಸೆಯಿದೆ ಎಂದು ಪ್ರಧಾನಿ ನರೇಂದ್ರ ಮೋದಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಆಗಸ್ಟ್ 1ರಿಂದ ಬೆಂಗಳೂರು–ಮುಂಬೈ ನಡುವಿನ ವಂದೇ ಭಾರತ್ ಸ್ಲೀಪರ್ ರೈಲು ಸಂಚಾರ ಆರಂಭ ಬೆಂಗಳೂರು: ಭಾರಿ ನಿರೀಕ್ಷೆ ಹೊಂದಿದ್ದ ಮತ್ತು…
ಉಡುಪಿ: ಕಾಂಗ್ರೆಸ್ ಸರಕಾರವು ಪಂಚ ಗ್ಯಾರಂಟಿ ಯೋಜನೆ ಜಾರಿಗೊಳಿಸುವ ಮೂಲಕ ಬಡಜನರಿಗೆ ಆರ್ಥಿಕ ಶಕ್ತಿ ತುಂಬಿಸುವ ಕೆಲಸ ಮಾಡಿದೆ :…
ಪಡುಬಿದ್ರಿ : ಬೈಕ್ ಕಳವು ಪ್ರಕರಣ - ಓರ್ವನ ಬಂಧನ ಪಡುಬಿದ್ರಿ,: ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಬೈಕ್ ಕಳವು…
ಉಡುಪಿ: ಹಠಾತ್ತನೆ ರಸ್ತೆಗೆ ಉರುಳಿ ಬಿದ್ದ ಬೃಹತ್ ಮರ; ಅರಣ್ಯ ಅಧಿಕಾರಿ ಕೂದಲೆಳೆ ಅಂತರದಲ್ಲಿ ಪಾರು ಉಡುಪಿ: ಜಿಲ್ಲೆಯ ಹಾವಂಜೆ…
ಶಹಬಾಝ್ ಪಠಾಣ್ ಹತ್ಯೆ ಪ್ರಕರಣ: ನಾಲ್ವರಿಗೆ ಜೀವಾವಧಿ ಶಿಕ್ಷೆ ಬೆಳಗಾವಿ : ನಗರದ ಶಿವಬಸವ ನಗರದಲ್ಲಿ ಐದು ವರ್ಷಗಳ ಹಿಂದೆ ನಡೆದ…
ಉಡುಪಿ ಬೆಂಕಿ ಅವಘಡ ಸ್ಥಳಕ್ಕೆ ಅಗ್ನಿಶಾಮಕ ದಳ ತಲುಪಲು ವಿಳಂಬ : ತನಿಖೆಗೆ ವಿವೇಕ್ ಜಿ. ಸುವರ್ಣ ಆಗ್ರಹ ಉಡುಪಿ:…