ನವದೆಹಲಿ: ಕೇಂದ್ರ ಸರ್ಕಾರವು ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ.ಡಿ.ವೀರೇಂದ್ರ ಹೆಗ್ಗಡೆ, ಕೇರಳದ ಮಾಜಿ ಅಥ್ಲಿಟ್ ಪಿಟಿ ಉಷಾ, ಆಂಧ್ರಪ್ರದೇಶದ ಕೆ.ವಿ.ವಿಜಯೇಂದ್ರ ಪ್ರಸಾದ್ ಹಾಗೂ ತಮಿಳುನಾಡಿನ ಇಳಯರಾಜ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಲಾಗಿದೆ.
ವೀರೇಂದ್ರ ಹೆಗ್ಗಡೆ ಅವರನ್ನು ಸಮಾಜ ಸೇವೆ ಕ್ಷೇತ್ರದಿಂದ ಆಯ್ಕೆ ಮಾಡಲಾಗಿದೆ. ಪಿ.ಟಿ.ಉಷಾ ಅವರನ್ನು ಕ್ರೀಡಾ ಕ್ಷೇತ್ರದಿಂದ, ವಿಜಯೇಂದ್ರ ಪ್ರಸಾದ್ ಅವರನ್ನು ಸಿನಿಮಾ ಕ್ಷೇತ್ರದಿಂದ ಹಾಗೂ ಇಳಯರಾಜಾ ಅವರನ್ನು ಸಂಗೀತ ಕ್ಷೇತ್ರದಿಂದ ಆಯ್ಕೆ ಮಾಡಲಾಗಿದೆ. ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಅವರು ಅಯ್ಕೆಯಾದ ಅಭ್ಯರ್ಥಿಗಳಿಗೆ ಶುಭ ಕೋರಿದ್ದಾರೆ.
ಅಲ್ಲದೆ, ವೀರೇಂದ್ರ ಹೆಗ್ಗಡೆಯವರು ಅತ್ಯುತ್ತಮ ಸಮಾಜ ಸೇವೆಯಲ್ಲಿ ಮುಂಚೂಣಿಯಲ್ಲಿದ್ದಾರೆ. ಧರ್ಮಸ್ಥಳದ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ. ಆರೋಗ್ಯ, ಶಿಕ್ಷಣ ಮತ್ತು ಸಂಸ್ಕೃತಿಯಲ್ಲಿ ಅವರು ಮಾಡುತ್ತಿರುವ ಮಹತ್ತರವಾದ ಕಾರ್ಯವನ್ನು ವೀಕ್ಷಿಸಲು ನನಗೆ ಅವಕಾಶವಿದೆ. ಅವರು ಖಂಡಿತವಾಗಿಯೂ ಸಂಸತ್ತಿನ ಕಲಾಪಗಳನ್ನು ಪುಷ್ಟೀಕರಿಸುತ್ತಾರೆ ಎಂಬ ಭರವಸೆಯಿದೆ ಎಂದು ಪ್ರಧಾನಿ ನರೇಂದ್ರ ಮೋದಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್ನಲ್ಲಿ ಅಗ್ನಿ ಅವಘಡ : ಶಾಕ್ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…