ಭಾರತ ಸರ್ಕಾರವು ಶ್ರೀಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಪದ್ಮವಿಭೂಷಣ ಡಾ ಡಿ ವೀರೇಂದ್ರ ಹೆಗ್ಗಡೆಯವರನ್ಬು ರಾಜ್ಯಸಭೆ ಸದಸ್ಯರನ್ನಾಗಿ ನಾಮ ನಿರ್ದೇಶನಗೊಳಿಸಿರುವುದಕ್ಕೆ ಶ್ರೀ ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ತುಂಬು ಸಂತಸ ವ್ಯಕ್ತಪಡಿಸಿದ್ದಾರೆ .
ಶ್ರೀ ಕ್ಷೇತ್ರದ ಮೂಲಕ ರಾಷ್ಟ್ರದ ಏಳಿಗೆಗೆ ಬಹುಮುಖಿ ಹಾಗೂ ಅತ್ಯಂತ ಪರಿಣಾಮಕಾರಿಯಾದ ಕೊಡುಗೆ ಮತ್ತು ಕೈಂಕರ್ಯಗಳನ್ನು ನಿರ್ವಹಿಸುತ್ತಿರುವ ಹೆಗ್ಗಡೆಯವರ ನಿಯುಕ್ತಿಯಿಂದ ರಾಜ್ಯಸಭೆಯ ಘನತೆ ನೂರ್ಮಡಿಸಿದಂತಾಗಿದೆ . ನಾವು ಮಾತ್ರವಲ್ಲ ; ಇಡೀ ನಾಡೇ ಈ ಆಯ್ಕೆಯಿಂದ ಸಂತಸಪಡುವಂತಾಗಿದೆ .
ಶ್ರೀಯುತ ಹೆಗ್ಗಡೆಯವರಿಗೆ ಹೃತ್ಪೂರ್ವಕ ಅಭಿನಂದನೆಗಳು .ಅವರಿಗೆ ಶ್ರೀಕೃಷ್ಣನ ಪೂರ್ಣಾನುಗ್ರವನ್ನು ಪ್ರಾರ್ಥಿಸುತ್ತೇವೆ . ಎಂದು ಶ್ರೀಗಳು ಸಂದೇಶ ನೀಡಿದ್ದಾರೆ .
ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…
ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…
ಸಕಲೇಶಪುರ–ಸುಬ್ರಹ್ಮಣ್ಯ ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…