ಭಾರತ ಸರ್ಕಾರವು ಶ್ರೀಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಪದ್ಮವಿಭೂಷಣ ಡಾ ಡಿ ವೀರೇಂದ್ರ ಹೆಗ್ಗಡೆಯವರನ್ಬು ರಾಜ್ಯಸಭೆ ಸದಸ್ಯರನ್ನಾಗಿ ನಾಮ ನಿರ್ದೇಶನಗೊಳಿಸಿರುವುದಕ್ಕೆ ಶ್ರೀ ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ತುಂಬು ಸಂತಸ ವ್ಯಕ್ತಪಡಿಸಿದ್ದಾರೆ .
ಶ್ರೀ ಕ್ಷೇತ್ರದ ಮೂಲಕ ರಾಷ್ಟ್ರದ ಏಳಿಗೆಗೆ ಬಹುಮುಖಿ ಹಾಗೂ ಅತ್ಯಂತ ಪರಿಣಾಮಕಾರಿಯಾದ ಕೊಡುಗೆ ಮತ್ತು ಕೈಂಕರ್ಯಗಳನ್ನು ನಿರ್ವಹಿಸುತ್ತಿರುವ ಹೆಗ್ಗಡೆಯವರ ನಿಯುಕ್ತಿಯಿಂದ ರಾಜ್ಯಸಭೆಯ ಘನತೆ ನೂರ್ಮಡಿಸಿದಂತಾಗಿದೆ . ನಾವು ಮಾತ್ರವಲ್ಲ ; ಇಡೀ ನಾಡೇ ಈ ಆಯ್ಕೆಯಿಂದ ಸಂತಸಪಡುವಂತಾಗಿದೆ .
ಶ್ರೀಯುತ ಹೆಗ್ಗಡೆಯವರಿಗೆ ಹೃತ್ಪೂರ್ವಕ ಅಭಿನಂದನೆಗಳು .ಅವರಿಗೆ ಶ್ರೀಕೃಷ್ಣನ ಪೂರ್ಣಾನುಗ್ರವನ್ನು ಪ್ರಾರ್ಥಿಸುತ್ತೇವೆ . ಎಂದು ಶ್ರೀಗಳು ಸಂದೇಶ ನೀಡಿದ್ದಾರೆ .
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್ನಲ್ಲಿ ಅಗ್ನಿ ಅವಘಡ : ಶಾಕ್ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…